AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್

ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇದೇ ತಿಂಗಳ 16 ರಂದು ಮಂಗಮ್ಮನಪಾಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಗೀತಾ ಎಂಬ ಮಹಿಳೆ ಕೊಲೆಗೀಡಾದ ದುರ್ದೈವಿ. ವರುಣ್(26), ನವೀನ್(34), ನಾಗರಾಜ್(22), ಪ್ರದೀಪ್ (22), ನಾಗರಾಜ(21) ಹಾಗೂ ಆಂಜನಿ (55) ಬಂಧಿತ ಆರೋಪಿಗಳು.  ಆಸ್ತಿ ವಿಚಾರಕ್ಕಾಗಿ ಹೆತ್ತ ಮಗನಾದ ವರುಣ್​ ತನ್ನ ತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆಗಸ್ಟ್​ 16ರಂದು ಬೆಳಗಿನ ಜಾವ ಎರಡು ಗಂಟೆಯ […]

ಆಸ್ತಿಗೋಸ್ಕರ ಅಮ್ಮನನ್ನ ಕೊಲ್ಲಲು ಸುಪಾರಿ ಕೊಟ್ಟ ಪಾಪಿ ಮಗ.. ಪುತ್ರನಿಗೆ ತಂದೆ ಸಾಥ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 22, 2020 | 7:10 PM

Share

ಬೆಂಗಳೂರು: ಆಸ್ತಿ ವಿಚಾರಕ್ಕಾಗಿ ಹೆತ್ತ ತಾಯಿಯನ್ನೇ ಆಕೆಯ ಮಗ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇದೇ ತಿಂಗಳ 16 ರಂದು ಮಂಗಮ್ಮನಪಾಳ್ಯದಲ್ಲಿ ಈ ಘಟನೆ ಸಂಭವಿಸಿದೆ. ಗೀತಾ ಎಂಬ ಮಹಿಳೆ ಕೊಲೆಗೀಡಾದ ದುರ್ದೈವಿ.

ವರುಣ್(26), ನವೀನ್(34), ನಾಗರಾಜ್(22), ಪ್ರದೀಪ್ (22), ನಾಗರಾಜ(21) ಹಾಗೂ ಆಂಜನಿ (55) ಬಂಧಿತ ಆರೋಪಿಗಳು.  ಆಸ್ತಿ ವಿಚಾರಕ್ಕಾಗಿ ಹೆತ್ತ ಮಗನಾದ ವರುಣ್​ ತನ್ನ ತಾಯಿಯನ್ನು ಕೊಲ್ಲಲು ಸುಪಾರಿ ಕೊಟ್ಟಿದ್ದ ಎಂಬುದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆಗಸ್ಟ್​ 16ರಂದು ಬೆಳಗಿನ ಜಾವ ಎರಡು ಗಂಟೆಯ ಸಮಯದಲ್ಲಿ ಶೀಟ್ ಹೊಡೆದು ಮನೆಯೊಳಗೆ ಎಂಟ್ರಿ ಕೊಟ್ಟಿದ್ದ ಹಂತಕರು, ಮಲಗಿದ್ದ ಗೀತಾಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.

ಮೃತ ಗೀತಾಳ ಪಿತ್ರಾರ್ಜಿತ ಆಸ್ತಿಯ ಮೇಲೆ ಕಣ್ಣಿಟ್ಟಿದ್ದ ಮಗ ವರುಣ್ ದಿನನಿತ್ಯ ತಾಯಿಯೊಂದಿಗೆ ಜಗಳ ತೆಗೆಯುತ್ತಿದ್ದನಂತೆ. ಈ ಹಿನ್ನೆಲೆಯಲ್ಲಿ ಮಗನಿಗೆ ಆಸ್ತಿ ನೀಡಲು ಒಪ್ಪದ ತಾಯಿಯನ್ನು, ಮಗನೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾನೆ. ಸದ್ಯ ಮಗ ವರುಣ್​ಗೆ ಹತ್ಯೆ ಮಾಡಲು ಸಹಕಾರ ನೀಡಿದ್ದರಿಂದ ತಂದೆ ಆಂಜನಿಯನ್ನು ಸಹ ಪೊಲೀಸರು ಬಂಧಿಸಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ