AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಯ ವೇಳೆ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ, ಮನನೊಂದು ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿದ್ದಾಳೆ ಎಂದು ಶಿಕ್ಷಕಿಯೊಬ್ಬರು ಶಂಕಿಸಿ ಬಟ್ಟೆ ತೆಗೆಯುವಂತೆ ಒತ್ತಾಯಿಸಿದ್ದಾರೆ. ಇದರಿಂದ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ.

ಪರೀಕ್ಷೆಯ ವೇಳೆ ಬಲವಂತವಾಗಿ ಬಟ್ಟೆ ಬಿಚ್ಚಿಸಿದ ಶಿಕ್ಷಕಿ, ಮನನೊಂದು ಬೆಂಕಿ ಹಚ್ಚಿಕೊಂಡ ವಿದ್ಯಾರ್ಥಿನಿ
TV9 Web
| Edited By: |

Updated on:Oct 15, 2022 | 11:03 AM

Share

ಜೆಮ್‌ಶೆಡ್‌ಪುರ: ವಿದ್ಯಾರ್ಥಿನಿಯೊಬ್ಬಳು (student) ಪರೀಕ್ಷೆಯಲ್ಲಿ ನಕಲು ಮಾಡಿದ್ದಾಳೆ ಎಂದು ಶಿಕ್ಷಕಿಯೊಬ್ಬರು ಶಂಕಿಸಿ ಬಟ್ಟೆ ತೆಗೆಯುವಂತೆ ಒತ್ತಾಯಿಸಿದ್ದಾರೆ. ಇದರಿಂದ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಇದೀಗ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಪೊಲೀಸ್ ಅಧಿಕಾರಿಯ ಪ್ರಕಾರ, ವಿದ್ಯಾರ್ಥಿನಿಯು ತನ್ನ ಸಮವಸ್ತ್ರದಲ್ಲಿ ಪೇಪರ್ ಚಿಟ್‌ಗಳನ್ನು ಇಟ್ಟಿದ್ದಾಳೆ ಎಂದು ಶಿಕ್ಷಕಿ ಶಂಕಿಸಿದ್ದಾರೆ.

ಇದನ್ನು ಓದಿ: ದೆಹಲಿ, ಉತ್ತರ ಪ್ರದೇಶ, ಬಿಹಾರದಲ್ಲಿ ಮತ್ತೆ ಡೆಂಗ್ಯೂ ಕಾಟ; ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳಿವು

ಆಕೆ ಇಲ್ಲ ನನ್ನ ಬಟ್ಟೆಯಲ್ಲಿ ಏನು ಇಲ್ಲ ಎಂದರು ಕೂಡ ಬಲವಂತವಾಗಿ ಸಮವಸ್ತ್ರ ತೆಗೆಯುವಂತೆ ಹೇಳಿ ಪರೀಕ್ಷಿಸಿದ್ದಾರೆ ಇದು ಈ ವಿಚಾರಚಾಗಿ ನನ್ನನ್ನೂ ಶಿಕ್ಷಕಿ ಅವಮಾನಿಸಿದ್ದರೆ ಎಂದು ಮನನೊಂದು ತರಗತಿಯ ಪಕ್ಕದ ಕೊಠಡಿಯಲ್ಲಿ ಬಟ್ಟೆ ತೆಗೆಯುವಂತೆ ಮಾಡಿದ್ದಾರೆ ಎಂದು ವಿದ್ಯಾರ್ಥಿನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಶಿಕ್ಷಕನ ವಿರುದ್ಧ ದೂರು ದಾಖಲಾಗಿದ್ದು, ಪ್ರಕರಣವನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅವಮಾನ ತಾಳಲಾರದೆ ಶಾಲೆಯಿಂದ ಬಂದ ಸ್ವಲ್ಪ ಹೊತ್ತಿನಲ್ಲಿಯೇ ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ತಾಯಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Published On - 11:03 am, Sat, 15 October 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು