AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ. ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು […]

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು
ಪ್ರಾತಿನಿಧಿಕ ಚಿತ್ರ
Guru
|

Updated on: Jul 17, 2020 | 9:54 PM

Share

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ.

ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು ಕ್ವಾರಂಟೈನ್ ಕೇಂದ್ರದ ಭದ್ರತೆ ಬಗ್ಗೆ ಅಲ್ಲಿರುವವರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪನವೆಲ್ ಪೊಲೀಸ್ ಸ್ಟೇಷನ್ ಆಫಿಸರ್ ಅಶೋಕ್ ರಜಪೂತ್, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಕುರಿತು ತನಿಖೆಯನ್ನ ಕೂಡಾ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Follow Us
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಅಬ್ಬಬ್ಬಾ ಒಂದೆರಡಲ್ಲ... ಒಟ್ಟಿಗೆ ರಸ್ತೆ ದಾಟಿದ್ದು ಬರೋಬ್ಬರಿ 15 ಆನೆಗಳು!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ