ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ. ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು […]

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು
ಪ್ರಾತಿನಿಧಿಕ ಚಿತ್ರ
Follow us
Guru
|

Updated on: Jul 17, 2020 | 9:54 PM

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ.

ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು ಕ್ವಾರಂಟೈನ್ ಕೇಂದ್ರದ ಭದ್ರತೆ ಬಗ್ಗೆ ಅಲ್ಲಿರುವವರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪನವೆಲ್ ಪೊಲೀಸ್ ಸ್ಟೇಷನ್ ಆಫಿಸರ್ ಅಶೋಕ್ ರಜಪೂತ್, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಕುರಿತು ತನಿಖೆಯನ್ನ ಕೂಡಾ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್