AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ. ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು […]

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು
ಪ್ರಾತಿನಿಧಿಕ ಚಿತ್ರ
Guru
Guru|

Updated on: Jul 17, 2020 | 9:54 PM

Share

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ.

ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು ಕ್ವಾರಂಟೈನ್ ಕೇಂದ್ರದ ಭದ್ರತೆ ಬಗ್ಗೆ ಅಲ್ಲಿರುವವರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪನವೆಲ್ ಪೊಲೀಸ್ ಸ್ಟೇಷನ್ ಆಫಿಸರ್ ಅಶೋಕ್ ರಜಪೂತ್, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಕುರಿತು ತನಿಖೆಯನ್ನ ಕೂಡಾ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ