AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ. ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು […]

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು
ಪ್ರಾತಿನಿಧಿಕ ಚಿತ್ರ
Follow us
Guru
|

Updated on: Jul 17, 2020 | 9:54 PM

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ.

ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು ಕ್ವಾರಂಟೈನ್ ಕೇಂದ್ರದ ಭದ್ರತೆ ಬಗ್ಗೆ ಅಲ್ಲಿರುವವರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪನವೆಲ್ ಪೊಲೀಸ್ ಸ್ಟೇಷನ್ ಆಫಿಸರ್ ಅಶೋಕ್ ರಜಪೂತ್, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಕುರಿತು ತನಿಖೆಯನ್ನ ಕೂಡಾ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ