AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ. ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು […]

ಕ್ವಾರಂಟೈನ್‌ನಲ್ಲಿದ್ದ ಸೋಂಕಿತೆಯನ್ನೂ ಬಿಡದೆ ರೇಪ್‌ ಮಾಡಿದ ಕಾಮಪೀಪಾಸು
ಪ್ರಾತಿನಿಧಿಕ ಚಿತ್ರ
Guru
Guru|

Updated on: Jul 17, 2020 | 9:54 PM

Share

ಮುಂಬೈ: ಮುಂಬೈ ಮಹಾನಗರ ಕೊರೊನಾದ ಸುಳಿಗೆ ಸಿಲುಕಿ ನರಳುತ್ತಿದೆ. ವೈದ್ಯರು ಕೊರೊನಾ ವಿರುದ್ಧ ಇನ್ನಿಲ್ಲದ ಹೊರಾಟ ನಡೆಸಿದ್ದಾರೆ. ಕೊರೊನಾ ಸೋಂಕಿತರನ್ನ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಸೇರಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಆದ್ರೆ ಈ ಕ್ವಾರಂಟೈನ್ ಕೇಂದ್ರದಲ್ಲಿ ನಡೆಯಬಾರದ ಘಟನೆ ಸಂಭವಿಸಿದೆ.

ಹೌದು ನವಿ ಮುಂಬೈನಲ್ಲಿ ಕ್ವಾರಂಟೈನ್ ಕೇಂದ್ರದಲ್ಲಿದ್ದ 40 ವರ್ಷದ ಕೊರೊನಾ ಸೋಂಕಿತೆಯ ಮೇಲೆ ಅತ್ಯಾಚಾರವಾಗಿದೆ. ಕಳೆದ ರಾತ್ರಿ ಈ ಅತ್ಯಾಚಾರ ಘಟನೆ ಸಂಭವಿಸಿದ್ದು ಅತ್ಯಾಚಾರ ಮಾಡಿದವರು ಯಾರು ಎಂದು ಮುಂಬೈ ಪೊಲೀರು ಇನ್ನೂ ಬಹಿರಂಗ ಪಡಿಸಿಲ್ಲ. ಆದ್ರೆ ಇದು ಕ್ವಾರಂಟೈನ್ ಕೇಂದ್ರದ ಭದ್ರತೆ ಬಗ್ಗೆ ಅಲ್ಲಿರುವವರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪನವೆಲ್ ಪೊಲೀಸ್ ಸ್ಟೇಷನ್ ಆಫಿಸರ್ ಅಶೋಕ್ ರಜಪೂತ್, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಈ ಕುರಿತು ತನಿಖೆಯನ್ನ ಕೂಡಾ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Follow Us
Guru
Guru
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!