AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ! ಪಕ್ಕದ ಮನೆಯ ಯುವಕನಿಂದ ದುಷ್ಕೃತ್ಯ

ಬಾಲಕಿ ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಯುವಕ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ! ಪಕ್ಕದ ಮನೆಯ ಯುವಕನಿಂದ ದುಷ್ಕೃತ್ಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 23, 2022 | 10:11 AM

Share

ಬೆಂಗಳೂರು: ನಗರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ (Rape) ನಡೆದಿದೆ. ನಿನ್ನೆ ಸಂಜೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ದುಷ್ಕೃತ್ಯ ನಡೆದಿದೆ. ಬಾಲಕಿ ತಾಯಿ (Mother) ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪಕ್ಕದ ಮನೆಯ ಯುವಕ ದುಷ್ಕೃತ್ಯ ಎಸಗಿದ್ದಾನೆ. ಸದ್ಯ ಆರೋಪಿಯನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಆರೋಪಿಯ ವೈದ್ಯಕೀಯ ಪರೀಕ್ಷೆಯನ್ನ (Medical Test) ಪೊಲೀಸರು ನಡೆಸಲಿದ್ದಾರೆ.

ಬಾಲಕಿ ತಾಯಿ ಮಗಳನ್ನು ಬಿಟ್ಟು ಗಾಮೆಂಟ್ ಒಂದರಲ್ಲಿ ಕೆಲಸ ಮಾಡಲು ಹೋಗಿದ್ದರು. ಆಗ ಬಂಧಿತ ಆರೋಪಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಕೃತ್ಯ ಎಸಗಿದ್ದಾನೆ. ಮನೆಗೆ ಬಂದ ತಾಯಿಗೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕಿ ತಾಯಿ ಮನೆಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ. ಆದರೆ ದೂರಿನನ್ವಯ ಆರೋಪಿ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿನ್ನೆ ರಾತ್ರಿ ತಡವಾಗಿದ್ದ ಕಾರಣ ವೈದ್ಯಕೀಯ ಪರೀಕ್ಷೆ ನಡೆಸಲು ಆಗಿರಲಿಲ್ಲ. ಇಂದು ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಅಂಬೇಡ್ಕರ್ ಭವನ ವಿಚಾರಕ್ಕೆ ಗಲಾಟೆ ನಡೆದು, ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಹೊರಟೂರು ಬಳಿ ಸಂಭವಿಸಿದೆ. ನಂದಣ್ಣಗೌಡ ಎಂಬುವವರು ಅಂಬೇಡ್ಕರ್ ಭವನವನ್ನು ಕಬ್ಜಾ ಮಾಡಿಕೊಂಡಿದ್ದರು. ಭವನ ಸಮುದಾಯಕ್ಕೆ ಬಿಟ್ಟು ಕೊಡುವಂತೆ ಹೇಳಿದ್ದಕ್ಕೆ ಬಸಪ್ಪ ಮೇಲೆ ಹಲ್ಲೆ ಮಾಡಿದ್ದಾರೆ. ಬಸಪ್ಪ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಲ್ಲದೇ, ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಾಕಿದ್ದಾರೆ ಅಂತ ನಂದಣ್ಣಗೌಡ, ಬೆಂಬಲಿಗರ ವಿರುದ್ಧ ಆರೋಪ ಕೇಳಿಬಂದಿದೆ. ಗಾಯಾಳು ಬಸಪ್ಪಗೆ ಕಲಬುರಗಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಡಗೇರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆಯಲ್ಲಿ ಪ್ರಚಾರ ಮಾಡಲು ಮಧ್ಯಂತರ ಜಾಮೀನು ಕೋರಿ ಸರ್ವೋಚ್ಛ ನ್ಯಾಯಾಲಯ ಕದ ತಟ್ಟಿದ ಆಜಂ ಖಾನ್

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 42,470 ಜನರಿಗೆ ಕೊರೊನಾ ದೃಢ; 26 ಮಂದಿ ಸಾವು

Published On - 8:28 am, Sun, 23 January 22

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು