AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ

ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ. ಇನ್ನೊಂದೆಡೆ, ವಿಜಯಪುರ ಕೋರ್ಟ್ ಸಂಕೀರ್ಣ​ ಬಳಿ ಯುವಕನ ಮೇಲೆ ತಲ್ವಾರ್​ನಿಂದ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಕೊಡಗು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ
ಕೊಲೆಯಾದ ಸಾಜಿದ್ ಮತ್ತು ಕೊಲೆ ಆರೋಪಿ ಶ್ರೀನಿಧಿ
Follow us
Gopal AS
| Updated By: Rakesh Nayak Manchi

Updated on: Feb 05, 2024 | 10:59 PM

ಮಡಿಕೇರಿ, ಫೆ.5: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ (Murder) ಅಂತ್ಯಗೊಂಡ ಘಟನೆ ಕೊಡಗು (Kodagu) ಜಿಲ್ಲೆಯ ಕುಶಾಲನಗರದಲ್ಲಿ (Kushalnagar) ನಡೆದಿದೆ. ಸಾಜಿದ್ (22) ಕೊಲೆಯಾದ ಯುವಕನಾಗಿದ್ದಾನೆ. ಮೈಸೂರು ರಸ್ತೆಯಲ್ಲಿರುವ ಸಾಜಿದ್ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್​ಗೆ ಬೈಕ್ ಸರ್ವಿಸ್​ ಮಾಡಲೆಂದು ಸಾಜೀದ್ ಆಗಮಿಸಿದ್ದನು. ಈ ವೇಳೆ ಇಬ್ಬರ ನುಡವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.

ಜಗಳದ ವೇಳೆ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್​ಗೆ ಇರಿದಿದ್ದಾನೆ. ಕೂಡಲೇ ಸಾಜಿದ್​ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಕೃತ್ಯ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಕೊಲೆ ಕೇಸ್: ಆರೋಪಪಟ್ಟಿ ಸಲ್ಲಿಕೆ, 8 ನಿಮಿಷದಲ್ಲಿ ನಡೆದಿತ್ತು ಹತ್ಯೆ

ವಿಜಯಪುರ ಕೋರ್ಟ್ ಸಂಕೀರ್ಣ​ ಬಳಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ವಿಜಯಪುರ: ಕೋರ್ಟ್ ಸಂಕೀರ್ಣ​ ಬಳಿ ಯುವಕನ ಮೇಲೆ ತಲ್ವಾರ್​ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವಶಕ್ತಿ ನಗರದ ನಿವಾಸಿ ಫಿರೋಜ್ ಹಲ್ಲೆಗೊಳಗಾದ ಯುವಕ. ಫಿರೋಜ್ ಮೇಲೆ ಹಲ್ಲೆ ಮಾಡಿದ ಯುವಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳು ಫಿರೋಜ್​ನನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ಗೋಲ್ಡ್ ಸುರೇಶ್ ವಿರುದ್ಧ ಲಕ್ಷ ಲಕ್ಷ ವಂಚನೆ ಮಾಡಿದ ಆರೋಪ
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ರಾಮೋಜಿ ಫಿಲ್ಮ್​ಸಿಟಿಯಲ್ಲಿ 16 ಮಹಾನಟಿಯರ ಭರ್ಜರಿ ಫೋಟೋಶೂಟ್
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು
ಸಕಲೇಶಪುರ: ರಸ್ತೆಯಲ್ಲೇ ಕಾಡಾನೆಗಳ ಪರೇಡ್! ಬೆಚ್ಚಿಬಿದ್ದ ಗ್ರಾಮಸ್ಥರು