AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನ ಕೊಲೆ

ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನಿಗೆ ಚಾಕು ಇರಿದಿರುವ ಘಟನೆ ಇಲಿಯಾಸ್ ನಗರದಲ್ಲಿ ನಡೆದಿದೆ. ಮೊಹ್ಮದ್ ಮುಸಾನ್​​ನ್ನು ಚಾಕುವಿನಿಂದ ಇರಿದು ಹಲ್ಲೆಗೈದ್ದಾನೆ.

ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನ ಕೊಲೆ
TV9 Web
| Edited By: |

Updated on:Oct 11, 2022 | 6:03 PM

Share

ಶಿವಮೊಗ್ಗ: ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನಿಗೆ ಚಾಕು ಇರಿದಿರುವ ಘಟನೆ ಇಲಿಯಾಸ್ ನಗರದಲ್ಲಿ ನಡೆದಿದೆ. ಮೊಹ್ಮದ್ ಮುಸಾನ್​​ನ್ನು ಚಾಕುವಿನಿಂದ ಇರಿದು ಹಲ್ಲೆಗೈದ್ದಾನೆ. ಟಿಪ್ಪುನಗರದ ನಿವಾಸಿ ಸೈಯದ್ ರಜಾಕ್ ಹುಟ್ಟುಹಬ್ಬದ ಆಚರಣೆಗೆಂದು ಚನ್ನಗಿರಿಯಿಂದ ಶಿವಮೊಗ್ಗಕ್ಕೆ ಬಂದಿದ್ದು ಮುಸಾನ್ ವೈಯಕ್ತಿಕ ದ್ವೇಷಕ್ಕೆ ಗಲಾಟೆ ಮಾಡಿಕೊಂಡು ಚಾಕು ಇರಿದಿರುವ ಎಂದು ಹೇಳಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.

ಶವವನ್ನು ರೈಲ್ವೆ ಟ್ರ್ಯಾಕ್‌ ಮೇಲೆ ಎಸೆಯಲು ಬಂದ ಹಂತಕರ ಬಂಧನ

ಹಾಸನ: ಕೊಲೆ ಮಾಡಿ ಶವವನ್ನು ರೈಲ್ವೆ ಟ್ರ್ಯಾಕ್‌ ಮೇಲೆ ಎಸೆಯಲು ಬಂದ ಹಂತಕರು ಪೊಲೀಸರು ಬಂಧಿಸಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್​ನಲ್ಲಿ ಘಟನೆ ನಡೆದಿದೆ. ಶವವನ್ನು ರೈಲ್ವೆ ಟ್ರ್ಯಾಕ್ ಮೇಲೆ ಎಸೆಯಲು ಬಂದ ಪಲ್ಟಿಯಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶವದ ಸಮೇತ ಪಲ್ಟಿಯಾದ ಬುಲೆರೊ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶವದ ಜೊತೆ ಜೀಪ್‌ನೊಳಗೆ ಸಿಲುಕಿದ್ದ 3 ಆರೋಪಿಗಳ ಬಂಧಿಸಲಾಗಿದೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೊಲೆ ಮಾಡಿ ರೈಲ್ವೆ ಹಳಿ ಮೇಳೆ ಶವ ಎಸೆಯಲು ಬಂದ ಹಂತಕರನ್ನು ಪೊಲೀಸರು ವಶಪಡಿಸಿಕೊಂಡಿದ್ದು. ಶವದ ಜೊತೆ ಜೀಪ್‌ನೊಳಗೆ ಸಿಲುಕಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು. ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಒಂದರಲ್ಲಿ ಕೆಲಸ ಮಾಡೋ ನೌಕರರಿಂದ ಕೃತ್ಯ ಮಾಡಲಾಗಿದೆ ಮತ್ತು ಕೊಲೆಯಾಗಿರುವ ವ್ಯಕ್ತಿ ಹಾಗೂ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಪರಿಶೀಲನೆ ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 4:24 pm, Tue, 11 October 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ