AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನ ಕೊಲೆ

ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನಿಗೆ ಚಾಕು ಇರಿದಿರುವ ಘಟನೆ ಇಲಿಯಾಸ್ ನಗರದಲ್ಲಿ ನಡೆದಿದೆ. ಮೊಹ್ಮದ್ ಮುಸಾನ್​​ನ್ನು ಚಾಕುವಿನಿಂದ ಇರಿದು ಹಲ್ಲೆಗೈದ್ದಾನೆ.

ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನ ಕೊಲೆ
TV9 Web
| Edited By: |

Updated on:Oct 11, 2022 | 6:03 PM

Share

ಶಿವಮೊಗ್ಗ: ಬರ್ತಡೇ ಪಾರ್ಟಿ ವೇಳೆ ರೌಡಿಶೀಟರ್​​ನಿಂದ ಯುವಕನಿಗೆ ಚಾಕು ಇರಿದಿರುವ ಘಟನೆ ಇಲಿಯಾಸ್ ನಗರದಲ್ಲಿ ನಡೆದಿದೆ. ಮೊಹ್ಮದ್ ಮುಸಾನ್​​ನ್ನು ಚಾಕುವಿನಿಂದ ಇರಿದು ಹಲ್ಲೆಗೈದ್ದಾನೆ. ಟಿಪ್ಪುನಗರದ ನಿವಾಸಿ ಸೈಯದ್ ರಜಾಕ್ ಹುಟ್ಟುಹಬ್ಬದ ಆಚರಣೆಗೆಂದು ಚನ್ನಗಿರಿಯಿಂದ ಶಿವಮೊಗ್ಗಕ್ಕೆ ಬಂದಿದ್ದು ಮುಸಾನ್ ವೈಯಕ್ತಿಕ ದ್ವೇಷಕ್ಕೆ ಗಲಾಟೆ ಮಾಡಿಕೊಂಡು ಚಾಕು ಇರಿದಿರುವ ಎಂದು ಹೇಳಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.

ಶವವನ್ನು ರೈಲ್ವೆ ಟ್ರ್ಯಾಕ್‌ ಮೇಲೆ ಎಸೆಯಲು ಬಂದ ಹಂತಕರ ಬಂಧನ

ಹಾಸನ: ಕೊಲೆ ಮಾಡಿ ಶವವನ್ನು ರೈಲ್ವೆ ಟ್ರ್ಯಾಕ್‌ ಮೇಲೆ ಎಸೆಯಲು ಬಂದ ಹಂತಕರು ಪೊಲೀಸರು ಬಂಧಿಸಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್​ನಲ್ಲಿ ಘಟನೆ ನಡೆದಿದೆ. ಶವವನ್ನು ರೈಲ್ವೆ ಟ್ರ್ಯಾಕ್ ಮೇಲೆ ಎಸೆಯಲು ಬಂದ ಪಲ್ಟಿಯಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶವದ ಸಮೇತ ಪಲ್ಟಿಯಾದ ಬುಲೆರೊ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಶವದ ಜೊತೆ ಜೀಪ್‌ನೊಳಗೆ ಸಿಲುಕಿದ್ದ 3 ಆರೋಪಿಗಳ ಬಂಧಿಸಲಾಗಿದೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕೊಲೆ ಮಾಡಿ ರೈಲ್ವೆ ಹಳಿ ಮೇಳೆ ಶವ ಎಸೆಯಲು ಬಂದ ಹಂತಕರನ್ನು ಪೊಲೀಸರು ವಶಪಡಿಸಿಕೊಂಡಿದ್ದು. ಶವದ ಜೊತೆ ಜೀಪ್‌ನೊಳಗೆ ಸಿಲುಕಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು. ರಾಷ್ಟ್ರೀಯ ಹೆದ್ದಾರಿ 75ರ ಡಾಬಾ ಒಂದರಲ್ಲಿ ಕೆಲಸ ಮಾಡೋ ನೌಕರರಿಂದ ಕೃತ್ಯ ಮಾಡಲಾಗಿದೆ ಮತ್ತು ಕೊಲೆಯಾಗಿರುವ ವ್ಯಕ್ತಿ ಹಾಗೂ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಪರಿಶೀಲನೆ ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 4:24 pm, Tue, 11 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ