Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ. ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ […]

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?
Follow us
KUSHAL V
|

Updated on:Sep 12, 2020 | 3:10 PM

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ.

ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಕೂಡ ಸಾಥ್ ನೀಡಿದ್ದ ಎಂದು ತಿಳಿದುಬಂದಿದೆ.

A15 ಆರೋಪಿ ಸಾಫ್ಟ್​ವೇರ್​ ಇಂಜಿನಿಯರ್​ ಪ್ರತೀಕ್ ಶೆಟ್ಟಿ ಮತ್ತು ವೈಭವ್ ಅಪ್ತ ಗೆಳಯರು ಎಂದು TV 9ಗೆ ಸಿಸಿಬಿ ಉನ್ನತ ಮೂಲಗಳ ಮಾಹಿತಿ ನೀಡಿದೆ. ಅಂದ ಹಾಗೆ, ಇದನ್ನೂ ಸಹ‌ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು ನಟಿ ರಾಗಿಣಿ ಆಪ್ತ ರವಿಶಂಕರ್ .

ಆಗಾಗ ವೈಭವ್ ಪಾರ್ಟಿ ಆಯೋಜಿಸಲು ಆದಿತ್ಯ ಮಾನ್ಯತಾ ಟೆಕ್ ಪಾರ್ಕ್‌ ಬಳಿ ಇದ್ದ ತನ್ನ ಹೌಸ್ ಆಫ್ ಲೀಫ್ಟ್ ಪಕ್ಕದ ಫಾರ್ಮ್​ ಹೌಸ್ ಮತ್ತು ಕಿಟ್ ಕ್ಲೋಕ್ಕನ್​ನಲ್ಲಿ ಆಯೋಜನೆ ಮಾಡಲು ನೆರವಾಗುತ್ತಿದ್ದನಂತೆ. ಬಳಿಕ ವೈಭವ್ ಜೈನ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಹೇಳಲಾಗಿದೆ. ಇದಕ್ಕೆ, ರವಿಶಂಕರ್ ಹಾಗೂ ರಾಗಿಣಿ ಸಾಥ್ ನೀಡಲು ಶುರುಮಾಡಿದ್ದರು ಎಂದು ಸಹ ತಿಳಿದುಬಂದಿದೆ.

Published On - 3:09 pm, Sat, 12 September 20

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್