AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ. ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ […]

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?
KUSHAL V
|

Updated on:Sep 12, 2020 | 3:10 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ.

ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಕೂಡ ಸಾಥ್ ನೀಡಿದ್ದ ಎಂದು ತಿಳಿದುಬಂದಿದೆ.

A15 ಆರೋಪಿ ಸಾಫ್ಟ್​ವೇರ್​ ಇಂಜಿನಿಯರ್​ ಪ್ರತೀಕ್ ಶೆಟ್ಟಿ ಮತ್ತು ವೈಭವ್ ಅಪ್ತ ಗೆಳಯರು ಎಂದು TV 9ಗೆ ಸಿಸಿಬಿ ಉನ್ನತ ಮೂಲಗಳ ಮಾಹಿತಿ ನೀಡಿದೆ. ಅಂದ ಹಾಗೆ, ಇದನ್ನೂ ಸಹ‌ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು ನಟಿ ರಾಗಿಣಿ ಆಪ್ತ ರವಿಶಂಕರ್ .

ಆಗಾಗ ವೈಭವ್ ಪಾರ್ಟಿ ಆಯೋಜಿಸಲು ಆದಿತ್ಯ ಮಾನ್ಯತಾ ಟೆಕ್ ಪಾರ್ಕ್‌ ಬಳಿ ಇದ್ದ ತನ್ನ ಹೌಸ್ ಆಫ್ ಲೀಫ್ಟ್ ಪಕ್ಕದ ಫಾರ್ಮ್​ ಹೌಸ್ ಮತ್ತು ಕಿಟ್ ಕ್ಲೋಕ್ಕನ್​ನಲ್ಲಿ ಆಯೋಜನೆ ಮಾಡಲು ನೆರವಾಗುತ್ತಿದ್ದನಂತೆ. ಬಳಿಕ ವೈಭವ್ ಜೈನ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಹೇಳಲಾಗಿದೆ. ಇದಕ್ಕೆ, ರವಿಶಂಕರ್ ಹಾಗೂ ರಾಗಿಣಿ ಸಾಥ್ ನೀಡಲು ಶುರುಮಾಡಿದ್ದರು ಎಂದು ಸಹ ತಿಳಿದುಬಂದಿದೆ.

Published On - 3:09 pm, Sat, 12 September 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ