AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ. ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ […]

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?
KUSHAL V
|

Updated on:Sep 12, 2020 | 3:10 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ.

ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಕೂಡ ಸಾಥ್ ನೀಡಿದ್ದ ಎಂದು ತಿಳಿದುಬಂದಿದೆ.

A15 ಆರೋಪಿ ಸಾಫ್ಟ್​ವೇರ್​ ಇಂಜಿನಿಯರ್​ ಪ್ರತೀಕ್ ಶೆಟ್ಟಿ ಮತ್ತು ವೈಭವ್ ಅಪ್ತ ಗೆಳಯರು ಎಂದು TV 9ಗೆ ಸಿಸಿಬಿ ಉನ್ನತ ಮೂಲಗಳ ಮಾಹಿತಿ ನೀಡಿದೆ. ಅಂದ ಹಾಗೆ, ಇದನ್ನೂ ಸಹ‌ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು ನಟಿ ರಾಗಿಣಿ ಆಪ್ತ ರವಿಶಂಕರ್ .

ಆಗಾಗ ವೈಭವ್ ಪಾರ್ಟಿ ಆಯೋಜಿಸಲು ಆದಿತ್ಯ ಮಾನ್ಯತಾ ಟೆಕ್ ಪಾರ್ಕ್‌ ಬಳಿ ಇದ್ದ ತನ್ನ ಹೌಸ್ ಆಫ್ ಲೀಫ್ಟ್ ಪಕ್ಕದ ಫಾರ್ಮ್​ ಹೌಸ್ ಮತ್ತು ಕಿಟ್ ಕ್ಲೋಕ್ಕನ್​ನಲ್ಲಿ ಆಯೋಜನೆ ಮಾಡಲು ನೆರವಾಗುತ್ತಿದ್ದನಂತೆ. ಬಳಿಕ ವೈಭವ್ ಜೈನ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಹೇಳಲಾಗಿದೆ. ಇದಕ್ಕೆ, ರವಿಶಂಕರ್ ಹಾಗೂ ರಾಗಿಣಿ ಸಾಥ್ ನೀಡಲು ಶುರುಮಾಡಿದ್ದರು ಎಂದು ಸಹ ತಿಳಿದುಬಂದಿದೆ.

Published On - 3:09 pm, Sat, 12 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​