AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ. ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ […]

ಚಿನ್ನದ ವ್ಯಾಪಾರಿ A5 Drugs ದಂಧೆ ನಡೆಸುತ್ತಿದದ್ದು ಹೇಗೆ ಗೊತ್ತಾ?
KUSHAL V
|

Updated on:Sep 12, 2020 | 3:10 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ A5ಆರೋಪಿ ವೈಭವ್ ಜೈನ್​ ಮೂಲತಃ ಚಿನ್ನದ ವ್ಯಾಪಾರಿ. ಆದರೆ, ಈತ ಡ್ರಗ್ಸ್​ ದಂಧೆಯಲ್ಲಿ ಸಹ ತೊಡಗಿದ್ದ ಎಂದು ಹೇಳಲಾಗಿದೆ. ವೈಭವ್​ಗೆ ಇಷ್ಟು ದಿನ ಕೊರೊನಾ ಪಾಸಿಟಿವ್​ ವರದಿಯಾಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಗಳು ಆತನನ್ನು ಬಂಧಿಸಿರಲಿಲ್ಲ. ಆದರೆ, ಇದೀಗ ಆತನ ಬಂಧನವಾಗಿದೆ.

ಚಿನ್ನದ ವ್ಯಾಪಾರಿ ವೈಭವ್​​ಜೈನ್​ಗೆ ಕಲ್ಯಾಣ ಕರ್ನಾಟಕದ ಮಾಜಿ ಸಚಿವರೊಬ್ಬರ ಪುತ್ರ ಸಾಥ್ ನೀಡುತ್ತಿದ್ದ. ಇದಲ್ಲದೆ, ವೈಭವ್ ಜೈನ್ ಡ್ರಗ್ಸ್ ದಂಧೆಗೆ ಮಾಹಿ ಸಚಿವ ದಿವಂಗತ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವಾ ಕೂಡ ಸಾಥ್ ನೀಡಿದ್ದ ಎಂದು ತಿಳಿದುಬಂದಿದೆ.

A15 ಆರೋಪಿ ಸಾಫ್ಟ್​ವೇರ್​ ಇಂಜಿನಿಯರ್​ ಪ್ರತೀಕ್ ಶೆಟ್ಟಿ ಮತ್ತು ವೈಭವ್ ಅಪ್ತ ಗೆಳಯರು ಎಂದು TV 9ಗೆ ಸಿಸಿಬಿ ಉನ್ನತ ಮೂಲಗಳ ಮಾಹಿತಿ ನೀಡಿದೆ. ಅಂದ ಹಾಗೆ, ಇದನ್ನೂ ಸಹ‌ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು ನಟಿ ರಾಗಿಣಿ ಆಪ್ತ ರವಿಶಂಕರ್ .

ಆಗಾಗ ವೈಭವ್ ಪಾರ್ಟಿ ಆಯೋಜಿಸಲು ಆದಿತ್ಯ ಮಾನ್ಯತಾ ಟೆಕ್ ಪಾರ್ಕ್‌ ಬಳಿ ಇದ್ದ ತನ್ನ ಹೌಸ್ ಆಫ್ ಲೀಫ್ಟ್ ಪಕ್ಕದ ಫಾರ್ಮ್​ ಹೌಸ್ ಮತ್ತು ಕಿಟ್ ಕ್ಲೋಕ್ಕನ್​ನಲ್ಲಿ ಆಯೋಜನೆ ಮಾಡಲು ನೆರವಾಗುತ್ತಿದ್ದನಂತೆ. ಬಳಿಕ ವೈಭವ್ ಜೈನ್ ಪಾರ್ಟಿಯಲ್ಲಿ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಹೇಳಲಾಗಿದೆ. ಇದಕ್ಕೆ, ರವಿಶಂಕರ್ ಹಾಗೂ ರಾಗಿಣಿ ಸಾಥ್ ನೀಡಲು ಶುರುಮಾಡಿದ್ದರು ಎಂದು ಸಹ ತಿಳಿದುಬಂದಿದೆ.

Published On - 3:09 pm, Sat, 12 September 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!