AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಕೊಡಿಸಲು ಲಂಚಕ್ಕೆ ಕೈಚಾಚಿದ್ದ FDA ಎಸಿಬಿ ಬಲೆಗೆ

ಶಿವಮೊಗ್ಗ: ಆಶ್ರಯ ಯೋಜನೆಯಲ್ಲಿ ಮನೆ ಕೊಡಿಸುವುದಾಗಿ ಲಂಚಕ್ಕೆ ಕೈಚಾಚಿದ್ದ ಎಫ್​ಡಿಎ ಅಧಿಕಾರಿ ಸುನಿಲ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮನೆ ಕೊಡಿಸಲು ಹರಿಗೆ ನಿವಾಸಿ ನಾಗರಾಜ್ ಬಳಿ 5 ಲಕ್ಷ ರೂ.ಗೆ ಸುನಿಲ್​ ಡಿಮ್ಯಾಂಡ್ ಮಾಡಿದ್ದರು. ಪಾಲಿಕೆ ಆಶ್ರಯ ಯೋಜನೆ ವಿಭಾಗದಲ್ಲಿ FDC ಆಗಿ ಸುನಿಲ್ ಕರ್ತವ್ಯ ನಿರ್ವಹಿಸುತ್ತಿದ್ದ. ಹೀಗಾಗಿ ಲಂಚಕ್ಕೆ ಕೈಯೊಡ್ಡಿದ್ದಾನೆ. ತನ್ನ ಮನೆಯಲ್ಲೇ ನಾಗರಾಜ್ ಬಳಿ 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುನಿಲ್​ರನ್ನು ವಶಕ್ಕೆ ಪಡೆದು, ಶಿವಮೊಗ್ಗ ಎಸಿಬಿ […]

ಮನೆ ಕೊಡಿಸಲು ಲಂಚಕ್ಕೆ ಕೈಚಾಚಿದ್ದ FDA ಎಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on: Dec 26, 2019 | 6:24 PM

Share

ಶಿವಮೊಗ್ಗ: ಆಶ್ರಯ ಯೋಜನೆಯಲ್ಲಿ ಮನೆ ಕೊಡಿಸುವುದಾಗಿ ಲಂಚಕ್ಕೆ ಕೈಚಾಚಿದ್ದ ಎಫ್​ಡಿಎ ಅಧಿಕಾರಿ ಸುನಿಲ್ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮನೆ ಕೊಡಿಸಲು ಹರಿಗೆ ನಿವಾಸಿ ನಾಗರಾಜ್ ಬಳಿ 5 ಲಕ್ಷ ರೂ.ಗೆ ಸುನಿಲ್​ ಡಿಮ್ಯಾಂಡ್ ಮಾಡಿದ್ದರು.

ಪಾಲಿಕೆ ಆಶ್ರಯ ಯೋಜನೆ ವಿಭಾಗದಲ್ಲಿ FDC ಆಗಿ ಸುನಿಲ್ ಕರ್ತವ್ಯ ನಿರ್ವಹಿಸುತ್ತಿದ್ದ. ಹೀಗಾಗಿ ಲಂಚಕ್ಕೆ ಕೈಯೊಡ್ಡಿದ್ದಾನೆ. ತನ್ನ ಮನೆಯಲ್ಲೇ ನಾಗರಾಜ್ ಬಳಿ 10 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುನಿಲ್​ರನ್ನು ವಶಕ್ಕೆ ಪಡೆದು, ಶಿವಮೊಗ್ಗ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್