AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು
| Edited By: |

Updated on: Jun 22, 2020 | 3:25 PM

Share

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?