AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jun 22, 2020 | 3:25 PM

Share

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್