AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jun 22, 2020 | 3:25 PM

Share

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!