AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jun 22, 2020 | 3:25 PM

Share

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ