AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು
| Edited By: |

Updated on: Jun 22, 2020 | 3:25 PM

Share

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!