AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ […]

ಗುರುರಾಘವೇಂದ್ರ ಸೊಸೈಟಿಯಲ್ಲಿ ಸಾಲ ಪಡೆದ 3 ಭಾರೀ ಕುಳಗಳ ಮನೆ ಮೇಲೆ ACB ದಾಳಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Jun 22, 2020 | 3:25 PM

Share

ಬೆಂಗಳೂರು: ಕಳೆದ ವಾರ ಬಸವನಗುಡಿಯಲ್ಲಿರುವ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬೆಚ್ಚಿಬೀಳಿಸುವ ಅಕ್ರಮವನ್ನು ಬಹಿರಂಗ ಪಡೆಸಿದ್ದರು. ಅವ್ಯವಹಾರ ಪ್ರಕರಣದ ಮುಂದುವರೆದ ಭಾಗವಾಗಿ ಮೂವರ ಮನೆ ಮೇಲೆ ಇಂದು ಎಸಿಬಿ ದಾಳಿ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳು ತನಿಖೆ ಚುರುಕು ಮಾಡಿದ್ದಾರೆ. ಗುರುರಾಘವೇಂದ್ರ ಬ್ಯಾಂಕ್​ನಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದ ಮೂವರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಇದೇ ಮೊದಲ ಬಾರಿ ಸಾಲ ಪಡೆದವರ ಮನೆ ಬಾಗಿಲಿಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋದು.

140 ಕೋಟಿ ಸಾಲ ಪಡೆದಿರುವ ರಘುನಾಥ್ ಎಂಬುವವರ ಯಶವಂತಪುರದ ನಿವಾಸ, ಬ್ಯಾಂಕ್​ನಿಂದ 150 ಕೋಟಿ ಸಾಲ ಪಡೆದಿರುವ ಜಸ್ವಂತ್ ರೆಡ್ಡಿ ಅವರ ಹೆಚ್.ಬಿ.ಆರ್ ಲೇಔಟ್​ನಲ್ಲಿರುವ ನಿವಾಸದ ಮೇಲೆ ಹಾಗೂ 40 ಕೋಟಿ ಸಾಲ ಪಡೆದಿರುವ ರಾಮಕೃಷ್ಣ ಎಂಬಾತನ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಬ್ದುಲ್ ಅಹ್ಮದ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ.

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ