AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್ ಅಂಗಡಿಯೊಂದರಲ್ಲಿ ಆಕಸ್ಮಿಕ ಗುಂಡಿನ ದಾಳಿ, ಪೊಲೀಸ್ ಅಧಿಕಾರಿ ಅಮಾನತು, ಒಬ್ಬನಿಗೆ ಗಾಯ

ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಆಕಸ್ಮಿಕವಾಗಿ ಪೊಲೀಸ್ ಅಧಿಕಾರಿ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಪಂಜಾಬ್‌ನ ಅಮೃತಸರದಲ್ಲಿ ನಡೆದಿದೆ

ಮೊಬೈಲ್ ಅಂಗಡಿಯೊಂದರಲ್ಲಿ ಆಕಸ್ಮಿಕ ಗುಂಡಿನ ದಾಳಿ, ಪೊಲೀಸ್ ಅಧಿಕಾರಿ ಅಮಾನತು, ಒಬ್ಬನಿಗೆ ಗಾಯ
Accidental firing at a mobile shop, police officer suspended, one injured
TV9 Web
| Edited By: |

Updated on:Oct 20, 2022 | 10:53 AM

Share

ಅಮೃತಸರ: ಮೊಬೈಲ್ ಅಂಗಡಿಯಲ್ಲಿ ( mobile shop) ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಆಕಸ್ಮಿಕವಾಗಿ ಪೊಲೀಸ್ ಅಧಿಕಾರಿ ಬಂದೂಕಿನಿಂದ ಗುಂಡು ಹಾರಿಸಿರುವ ಘಟನೆ ಪಂಜಾಬ್‌( Punjab) ಅಮೃತಸರದಲ್ಲಿ (Amritsar) ನಡೆದಿದೆ, ಇದೀಗ ಈ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಈ ಘಟನೆಯ ಬಗ್ಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪೊಲೀಸರು ಮೊಬೈಲ್ ಅಂಗಡಿಯೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ತನ್ನ ಬಂದೂಕನ್ನು ಹೊರತೆಗೆದು ತನ್ನ ಪಕ್ಕದಲ್ಲಿ ನಿಂತಿರುವ ವ್ಯಕ್ತಿಗೆ ಮತ್ತು ಮೊಬೈಲ್ ಅಂಗಡಿಯ ಕೌಂಟರ್‌ಗೆ ಅಡ್ಡಲಾಗಿ ಕುಳಿತಿದ್ದ ಇನ್ನೊಬ್ಬ ವ್ಯಕ್ತಿಗೆ ತೋರಿಸಿದ್ದಾರೆ.

ಪೊಲೀಸ್ ಪೇದೆಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ತನ್ನ ಕೈಯಲ್ಲಿದ್ದ ಬಂದೂಕನ್ನು ತೋರಿಸಿದಾಗ, ಪೊಲೀಸರು ತಕ್ಷಣ ಅದನ್ನು ತೆಗೆದುಕೊಂಡು ಆಕಸ್ಮಿಕವಾಗಿ ಟ್ರಿಗರ್ ಅನ್ನು ಎಳೆದಿದ್ದಾರೆ. ಇದರಿಂದ ಪಕ್ಕದಲ್ಲಿ ನಿಂತಿದ್ದ ಯುವಕ ಮೇಲೆ ಪೈರಿಂಗ್ ಆಗಿದೆ.

ಇದನ್ನು ಓದಿ: Crime News: ಹೈದರಾಬಾದ್ ಶಾಲೆಯಲ್ಲಿ 4 ವರ್ಷದ ಬಾಲಕಿ ಮೇಲೆ ಪ್ರಿನ್ಸಿಪಾಲ್ ಚಾಲಕನಿಂದ ಅತ್ಯಾಚಾರ!

ಘಟನೆಯಲ್ಲಿ ಗಾಯಗೊಂಡ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಮೃತಸರದ ಸಹಾಯಕ ಪೊಲೀಸ್ ಆಯುಕ್ತ ವರೀಂದರ್ ಸಿಂಗ್ ಹೇಳಿದ್ದಾರೆ. ಇದೀಗ ಈ ಘಟನೆಗೆ ಕಾರಣರಾದ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಮತ್ತು ಪ್ರತ್ಯಕ್ಷದರ್ಶಿಗಳು ಮತ್ತು ಕುಟುಂಬದವರ ಹೇಳಿಕೆಗಳನ್ನು ಆಧರಿಸಿ ಅವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ವರೀಂದರ್ ಸಿಂಗ್ ಹೇಳಿದರು.

Published On - 10:53 am, Thu, 20 October 22

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ