AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು. ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ […]

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?
ಆದಿತ್ಯ ಆಳ್ವಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 15, 2020 | 11:27 AM

Share

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು.

ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ ಆದಿತ್ಯನ Whereabouts ಬಗ್ಗೆ ಸಿಸಿಬಿಗೆ ಚಿಕ್ಕ ಸುಳಿವೂ ಸಿಗಲಿಲ್ಲ. ಆದ್ರೆ ಈಗ ಸ್ವತಃ ಸಿಸಿಬಿ ಮೂಲಗಳು ಮಾಹಿತಿ ನೀಡಿರುವಂತೆ ಆದಿತ್ಯ ಆಳ್ವ ಭಾರತ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ರೆ ಆತ ದೇಶ ಬಿಟ್ಟು ತೆರಳಿದ್ದು ಯಾವಾಗ? ಎಲ್ಲಿಗೆ ಹೋದ, ಯಾವ ವಿಮಾನದಲ್ಲಿ ಹಾರಿದ ಎಂಬ ಬಗ್ಗೆ ಪೊಲೀಸರಿಗೂ ಮಾಹಿತಿ ದೊರೆತಿಲ್ಲ.

Published On - 11:26 am, Tue, 15 September 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ