AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು. ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ […]

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?
ಆದಿತ್ಯ ಆಳ್ವಾ
ಸಾಧು ಶ್ರೀನಾಥ್​
|

Updated on:Sep 15, 2020 | 11:27 AM

Share

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು.

ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ ಆದಿತ್ಯನ Whereabouts ಬಗ್ಗೆ ಸಿಸಿಬಿಗೆ ಚಿಕ್ಕ ಸುಳಿವೂ ಸಿಗಲಿಲ್ಲ. ಆದ್ರೆ ಈಗ ಸ್ವತಃ ಸಿಸಿಬಿ ಮೂಲಗಳು ಮಾಹಿತಿ ನೀಡಿರುವಂತೆ ಆದಿತ್ಯ ಆಳ್ವ ಭಾರತ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ರೆ ಆತ ದೇಶ ಬಿಟ್ಟು ತೆರಳಿದ್ದು ಯಾವಾಗ? ಎಲ್ಲಿಗೆ ಹೋದ, ಯಾವ ವಿಮಾನದಲ್ಲಿ ಹಾರಿದ ಎಂಬ ಬಗ್ಗೆ ಪೊಲೀಸರಿಗೂ ಮಾಹಿತಿ ದೊರೆತಿಲ್ಲ.

Published On - 11:26 am, Tue, 15 September 20

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್