AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು. ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ […]

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?
ಆದಿತ್ಯ ಆಳ್ವಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 15, 2020 | 11:27 AM

Share

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು.

ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ ಆದಿತ್ಯನ Whereabouts ಬಗ್ಗೆ ಸಿಸಿಬಿಗೆ ಚಿಕ್ಕ ಸುಳಿವೂ ಸಿಗಲಿಲ್ಲ. ಆದ್ರೆ ಈಗ ಸ್ವತಃ ಸಿಸಿಬಿ ಮೂಲಗಳು ಮಾಹಿತಿ ನೀಡಿರುವಂತೆ ಆದಿತ್ಯ ಆಳ್ವ ಭಾರತ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ರೆ ಆತ ದೇಶ ಬಿಟ್ಟು ತೆರಳಿದ್ದು ಯಾವಾಗ? ಎಲ್ಲಿಗೆ ಹೋದ, ಯಾವ ವಿಮಾನದಲ್ಲಿ ಹಾರಿದ ಎಂಬ ಬಗ್ಗೆ ಪೊಲೀಸರಿಗೂ ಮಾಹಿತಿ ದೊರೆತಿಲ್ಲ.

Published On - 11:26 am, Tue, 15 September 20

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ