AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು. ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ […]

10 ದಿನ ಹಿಂದೆ FIR, ಈ ಮಧ್ಯೆ.. ಭಾರತ ಬಿಟ್ಟಿರುವ ಆದಿತ್ಯ ಆಳ್ವ!?
ಆದಿತ್ಯ ಆಳ್ವಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 15, 2020 | 11:27 AM

Share

ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಹಾವಳಿ ಕೇಳಿಬರುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಸಿಸಿಬಿ, ಒಬ್ಬೊಬ್ಬರನ್ನಾಗಿ ಬಂಧಿಸುತ್ತಾ, ಹತ್ತಾರು ಮಂದಿಯನ್ನು ಆರೋಪಿಗಳನ್ನಾಗಿ ಗುರುತಿಸಿದೆ. ಅದಾಗಿ 10-15 ದಿನಗಳಾಗಿವೆ. ಈ ಮಧ್ಯೆ ಆರೋಪಿ ಆರು ಎಂದು ಗುರುತಿಸಿಕೊಂಡಿರುವ ಆದಿತ್ಯ ಆಳ್ವನ ಹೆಸರನ್ನೂ ಸಿಸಿಬಿ ಅಧಿಕಾರಿಗಳು FIR ನಲ್ಲಿ ದಾಖಲಿಸಿದರು.

ಇಂಡಿಯಾದಿಂದ ಎಸ್ಕೇಪ್!? ಅದಾಗುತ್ತಿದ್ದಂತೆ ದಿ. ಜೀವರಾಜ ಆಳ್ವಾರ ಪುತ್ರ ಸದರಿ ಆರೋಪಿ ಆರು ಆದಿತ್ಯ ಆಳ್ವ ಪರಾರಿಯಾಗಿದ್ದ. ಪೊಲೀಸರು ಅವನ ಬೆನ್ನುಬಿದ್ದಾಗ ಮುಂಬೈಗೆ ಹೋಗಿರಬಹುದಾ? ಎಂಬ ಅನುಮಾನ ಆರಂಭದಲ್ಲಿ ಸಿಸಿಬಿಗೆ ಕಾಡಿತ್ತು. ಆದ್ರೆ ಇದುವರೆಗೂ ಆದಿತ್ಯನ Whereabouts ಬಗ್ಗೆ ಸಿಸಿಬಿಗೆ ಚಿಕ್ಕ ಸುಳಿವೂ ಸಿಗಲಿಲ್ಲ. ಆದ್ರೆ ಈಗ ಸ್ವತಃ ಸಿಸಿಬಿ ಮೂಲಗಳು ಮಾಹಿತಿ ನೀಡಿರುವಂತೆ ಆದಿತ್ಯ ಆಳ್ವ ಭಾರತ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆದ್ರೆ ಆತ ದೇಶ ಬಿಟ್ಟು ತೆರಳಿದ್ದು ಯಾವಾಗ? ಎಲ್ಲಿಗೆ ಹೋದ, ಯಾವ ವಿಮಾನದಲ್ಲಿ ಹಾರಿದ ಎಂಬ ಬಗ್ಗೆ ಪೊಲೀಸರಿಗೂ ಮಾಹಿತಿ ದೊರೆತಿಲ್ಲ.

Published On - 11:26 am, Tue, 15 September 20

Follow Us
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಉದ್ಘಾಟನೆಗೂ ಮುನ್ನವೇ ಸೋರುತ್ತಿದೆ ಕೊಪ್ಪಳ ರೈಲು ನಿಲ್ದಾಣ!
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಷಾಢ ಶುಕ್ರವಾರ, ದಕ್ಷಿಣಾಯನವೂ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಜೆಸಿಬಿ ಜೊತೆ ಆನೆಯ ಕಾಳಗ; ಇದು ನನ್ನ ಕಾಡು ಎಂದ ಗಜರಾಜ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ