AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಯಲ್ಲಿದ್ದ ಹಣ ಕೊಡಲು ನಿರಾಕರಿಸಿದಕ್ಕೆ ಮಚ್ಚಿನಿಂದ ಹಲ್ಲೆಗೆ ಯತ್ನ

ದೊಡ್ಡಬಳ್ಳಾಪುರ: ಖಾತೆದಾರರೊಬ್ಬರು ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತಮ್ಮ ಖಾತೆಯಲ್ಲಿದ್ದ 240 ರೂ ಹಣವನ್ನ ಕೊಡಲು ನಿರಾಕರಿಸಿದಕ್ಕೆ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಬ್ಯಾಂಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೆಷನ್ ಬ್ಯಾಂಕ್ ನಲ್ಲಿ ಘಟನೆ ನಡದಿದೆ. ಆರೋಪಿಯ ಖಾತೆ ಕಳೆದೊಂದು ವರ್ಷದಿಂದ ಲಾಕ್ ಆಗಿತ್ತು. ತಾಲೂಕಿನ ದುರ್ಗೆನಹಳ್ಳಿಯ ಕುಮಾರ್ ಹಲ್ಲೆಗೆ ಯತ್ನಿಸಿದ ಖಾತೆದಾರರು. ಹಲ್ಲೆ ಮಾಡಲು ಬಂದವನನ್ನ ಸ್ಥಳಿಯರು‌ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ […]

ಖಾತೆಯಲ್ಲಿದ್ದ  ಹಣ ಕೊಡಲು ನಿರಾಕರಿಸಿದಕ್ಕೆ ಮಚ್ಚಿನಿಂದ ಹಲ್ಲೆಗೆ ಯತ್ನ
ಸಾಧು ಶ್ರೀನಾಥ್​
|

Updated on: Dec 02, 2019 | 4:15 PM

Share

ದೊಡ್ಡಬಳ್ಳಾಪುರ: ಖಾತೆದಾರರೊಬ್ಬರು ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತಮ್ಮ ಖಾತೆಯಲ್ಲಿದ್ದ 240 ರೂ ಹಣವನ್ನ ಕೊಡಲು ನಿರಾಕರಿಸಿದಕ್ಕೆ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಬ್ಯಾಂಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೆಷನ್ ಬ್ಯಾಂಕ್ ನಲ್ಲಿ ಘಟನೆ ನಡದಿದೆ.

ಆರೋಪಿಯ ಖಾತೆ ಕಳೆದೊಂದು ವರ್ಷದಿಂದ ಲಾಕ್ ಆಗಿತ್ತು. ತಾಲೂಕಿನ ದುರ್ಗೆನಹಳ್ಳಿಯ ಕುಮಾರ್ ಹಲ್ಲೆಗೆ ಯತ್ನಿಸಿದ ಖಾತೆದಾರರು. ಹಲ್ಲೆ ಮಾಡಲು ಬಂದವನನ್ನ ಸ್ಥಳಿಯರು‌ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ