AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಯಲ್ಲಿದ್ದ ಹಣ ಕೊಡಲು ನಿರಾಕರಿಸಿದಕ್ಕೆ ಮಚ್ಚಿನಿಂದ ಹಲ್ಲೆಗೆ ಯತ್ನ

ದೊಡ್ಡಬಳ್ಳಾಪುರ: ಖಾತೆದಾರರೊಬ್ಬರು ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತಮ್ಮ ಖಾತೆಯಲ್ಲಿದ್ದ 240 ರೂ ಹಣವನ್ನ ಕೊಡಲು ನಿರಾಕರಿಸಿದಕ್ಕೆ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಬ್ಯಾಂಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೆಷನ್ ಬ್ಯಾಂಕ್ ನಲ್ಲಿ ಘಟನೆ ನಡದಿದೆ. ಆರೋಪಿಯ ಖಾತೆ ಕಳೆದೊಂದು ವರ್ಷದಿಂದ ಲಾಕ್ ಆಗಿತ್ತು. ತಾಲೂಕಿನ ದುರ್ಗೆನಹಳ್ಳಿಯ ಕುಮಾರ್ ಹಲ್ಲೆಗೆ ಯತ್ನಿಸಿದ ಖಾತೆದಾರರು. ಹಲ್ಲೆ ಮಾಡಲು ಬಂದವನನ್ನ ಸ್ಥಳಿಯರು‌ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ […]

ಖಾತೆಯಲ್ಲಿದ್ದ  ಹಣ ಕೊಡಲು ನಿರಾಕರಿಸಿದಕ್ಕೆ ಮಚ್ಚಿನಿಂದ ಹಲ್ಲೆಗೆ ಯತ್ನ
ಸಾಧು ಶ್ರೀನಾಥ್​
|

Updated on: Dec 02, 2019 | 4:15 PM

Share

ದೊಡ್ಡಬಳ್ಳಾಪುರ: ಖಾತೆದಾರರೊಬ್ಬರು ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ತಮ್ಮ ಖಾತೆಯಲ್ಲಿದ್ದ 240 ರೂ ಹಣವನ್ನ ಕೊಡಲು ನಿರಾಕರಿಸಿದಕ್ಕೆ ಹಲ್ಲೆಗೆ ಯತ್ನಿಸಿದ್ದಾನೆ. ಅದೃಷ್ಟವಶಾತ್ ಬ್ಯಾಂಕ್ ಸಿಬ್ಬಂದಿ ಪ್ರಾಣಾಪಾಯದಿಂದ ಪಾರು. ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೆಷನ್ ಬ್ಯಾಂಕ್ ನಲ್ಲಿ ಘಟನೆ ನಡದಿದೆ.

ಆರೋಪಿಯ ಖಾತೆ ಕಳೆದೊಂದು ವರ್ಷದಿಂದ ಲಾಕ್ ಆಗಿತ್ತು. ತಾಲೂಕಿನ ದುರ್ಗೆನಹಳ್ಳಿಯ ಕುಮಾರ್ ಹಲ್ಲೆಗೆ ಯತ್ನಿಸಿದ ಖಾತೆದಾರರು. ಹಲ್ಲೆ ಮಾಡಲು ಬಂದವನನ್ನ ಸ್ಥಳಿಯರು‌ ಹಿಡಿದು ಥಳಿಸಿದ್ದಾರೆ. ನಂತರ ಆರೋಪಿಯನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ