AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ತಮ್ಮನ ಪತ್ನಿಯನ್ನೇ ಹತ್ಯೆ ಮಾಡಿದ್ದ ಆರೋಪಿ ಅಂದರ್

ಕೊಡಗು: ಆಸ್ತಿ ವಿಚಾರಕ್ಕೆ ತಮ್ಮನ ಪತ್ನಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು 24 ಗಂಟೆಯೊಳಗೆ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಮೀನು ವಿಚಾರಕ್ಕೆ ಸಂಬಂಧಿಸಿ ನಿನ್ನೆ ದೊಣ್ಣೆಯಿಂದ ಹೊಡೆದು ತಮ್ಮ ರಂಜನ್ ಪತ್ನಿ ಯಶೋಧಾರನ್ನು ಕೊಲೆ ಮಾಡಿದ್ದ. ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ನಡೆದ 24 ಗಂಟೆಯೊಳಗೆ ಆರೋಪಿ ಬಿಪಿನ್ ಕುಮಾರ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಆಸ್ತಿಗಾಗಿ ತಮ್ಮನ ಪತ್ನಿಯನ್ನೇ ಹತ್ಯೆ ಮಾಡಿದ್ದ ಆರೋಪಿ ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 08, 2019 | 9:31 AM

Share

ಕೊಡಗು: ಆಸ್ತಿ ವಿಚಾರಕ್ಕೆ ತಮ್ಮನ ಪತ್ನಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು 24 ಗಂಟೆಯೊಳಗೆ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಮೀನು ವಿಚಾರಕ್ಕೆ ಸಂಬಂಧಿಸಿ ನಿನ್ನೆ ದೊಣ್ಣೆಯಿಂದ ಹೊಡೆದು ತಮ್ಮ ರಂಜನ್ ಪತ್ನಿ ಯಶೋಧಾರನ್ನು ಕೊಲೆ ಮಾಡಿದ್ದ. ಸೋಮವಾರಪೇಟೆ ತಾಲೂಕಿನ ರಂಗಸಮುದ್ರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊಲೆ ನಡೆದ 24 ಗಂಟೆಯೊಳಗೆ ಆರೋಪಿ ಬಿಪಿನ್ ಕುಮಾರ್​ನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ