AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ. ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. […]

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ
ಆಯೇಷಾ ಬಾನು
|

Updated on: Aug 12, 2020 | 3:08 PM

Share

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ.

ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ.

ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಸ್ಪಿ ಕೆ ಎಂ ಶಾಂತರಾಜು ಪಿಎಸ್​ಐ ನವೀನ್ ಆರೋಗ್ಯ ವಿಚಾರಿಸಿದ್ದಾರೆ. ಮಲೆನಾಡಿನಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಇದರ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕಿದೆ.

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ