AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ. ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. […]

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ
ಆಯೇಷಾ ಬಾನು
|

Updated on: Aug 12, 2020 | 3:08 PM

Share

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ.

ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ.

ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಸ್ಪಿ ಕೆ ಎಂ ಶಾಂತರಾಜು ಪಿಎಸ್​ಐ ನವೀನ್ ಆರೋಗ್ಯ ವಿಚಾರಿಸಿದ್ದಾರೆ. ಮಲೆನಾಡಿನಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಇದರ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕಿದೆ.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್