AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ. ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. […]

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ
ಆಯೇಷಾ ಬಾನು
|

Updated on: Aug 12, 2020 | 3:08 PM

Share

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ.

ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ.

ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಸ್ಪಿ ಕೆ ಎಂ ಶಾಂತರಾಜು ಪಿಎಸ್​ಐ ನವೀನ್ ಆರೋಗ್ಯ ವಿಚಾರಿಸಿದ್ದಾರೆ. ಮಲೆನಾಡಿನಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಇದರ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕಿದೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ