AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ. ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ. ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. […]

ಗಾಂಜಾ ದಂಧೆಕೋರರನ್ನು ಹಿಡಿಯಲು ಹೋದ PSI ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ
ಆಯೇಷಾ ಬಾನು
|

Updated on: Aug 12, 2020 | 3:08 PM

Share

ಶಿವಮೊಗ್ಗ: ಕೊರೊನಾ ಸಂಕಷ್ಟದ ನಡುವೆ ರಾಜ್ಯದಲ್ಲಿ ಗಾಂಜಾ ಹಾವಳಿ ಹೆಚ್ಚಾಗಿದೆ. ಗಾಂಜಾ ದಂಧೆಕೋರರನ್ನು ಬಂಧಿಸಲು ಹೋಗಿದ್ದ ಪಿಎಸ್​ಐ ಹಲ್ಲೆಗೊಳಗಾಗಿದ್ದಾರೆ.

ಮಂಡಘಟ್ಟ ಗ್ರಾಮದಲ್ಲಿ ನಿನ್ನೆ ಕುಂಸಿ ಪಿಎಸ್​ಐ ಮೇಲೆ ಹಲ್ಲೆಯಾಗಿದೆ. ಗಾಂಜಾ ಆರೋಪಿಗಳ ಬಂಧನಕ್ಕೆ ಬಂದಿದ್ದ ಪಿಎಸ್ ಐ ನವೀನ್ ಮತ್ತು ಪೊಲೀಸ್ ಕಾನ್ಸಟೇಬಲ್ ಮೇಲೆ ಮಧು ಮತ್ತು ಮನು ಎಂಬ ಇಬ್ಬರು ಗಾಂಜಾ ದಂಧೆಕೋರರು ಹಲ್ಲೆ ನಡೆಸಿದ್ದಾರೆ.

ಪಿಎಸ್​ಐ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಾಗೊಂಡ ಪಿಎಸ್​ಐ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಸ್ಪಿ ಕೆ ಎಂ ಶಾಂತರಾಜು ಪಿಎಸ್​ಐ ನವೀನ್ ಆರೋಗ್ಯ ವಿಚಾರಿಸಿದ್ದಾರೆ. ಮಲೆನಾಡಿನಲ್ಲಿ ಗಾಂಜಾ ದಂಧೆ ಎಗ್ಗಿಲ್ಲದೇ ನಡೆಯುತ್ತಿದೆ. ಇದರ ನಿಯಂತ್ರಣಕ್ಕೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ