AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ವಶದಲ್ಲಿರುವ ರವಿಶಂಕರ್‌ಗೆ ಬಗ್ಗೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. ರವಿಶಂಕರ್‌ಗೆ ಹೈಲೆವೆಲ್ ಕಾಂಟ್ಯಾಕ್ಟ್ ಇವೆಯಂತೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಜತೆ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ. ರವಿಶಂಕರ್‌ ಆರ್‌ಟಿಒ ಕಚೇರಿಯಲ್ಲಿ ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಬೆಳೆಸಿದ್ದನು. ಪ್ರಭಾವಿಗಳಿಗೆ ಬೇಕಾದ ನೋಂದಣಿ ಸಂಖ್ಯೆಗಳನ್ನ ಕೊಡಿಸ್ತಿದ್ದ. ಸಂಖ್ಯಾಶಾಸ್ತ್ರದ ಪ್ರಕಾರ ಕಾರುಗಳಿಗೆ ನಂಬರ್‌ ಕೊಡಿಸುತ್ತಿದ್ದ. ಇದೇ ರೀತಿ ಹಲವು ಗಣ್ಯರ ಜತೆ ಕಾಂಟ್ಯಾಕ್ಟ್ ಬೆಳೆಸಿಕೊಂಡಿದ್ದ. ಜೊತೆಗೆ […]

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್
ಆಯೇಷಾ ಬಾನು
|

Updated on: Sep 04, 2020 | 9:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ವಶದಲ್ಲಿರುವ ರವಿಶಂಕರ್‌ಗೆ ಬಗ್ಗೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. ರವಿಶಂಕರ್‌ಗೆ ಹೈಲೆವೆಲ್ ಕಾಂಟ್ಯಾಕ್ಟ್ ಇವೆಯಂತೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಜತೆ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ.

ರವಿಶಂಕರ್‌ ಆರ್‌ಟಿಒ ಕಚೇರಿಯಲ್ಲಿ ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಬೆಳೆಸಿದ್ದನು. ಪ್ರಭಾವಿಗಳಿಗೆ ಬೇಕಾದ ನೋಂದಣಿ ಸಂಖ್ಯೆಗಳನ್ನ ಕೊಡಿಸ್ತಿದ್ದ. ಸಂಖ್ಯಾಶಾಸ್ತ್ರದ ಪ್ರಕಾರ ಕಾರುಗಳಿಗೆ ನಂಬರ್‌ ಕೊಡಿಸುತ್ತಿದ್ದ. ಇದೇ ರೀತಿ ಹಲವು ಗಣ್ಯರ ಜತೆ ಕಾಂಟ್ಯಾಕ್ಟ್ ಬೆಳೆಸಿಕೊಂಡಿದ್ದ. ಜೊತೆಗೆ ರವಿಶಂಕರ್ ಆಪ್ತ ಸಂಬಂಧಿಯೊಬ್ಬರು ಮಾಜಿ ಎಂಎಲ್‌ಸಿ. ಉತ್ತರ ಕರ್ನಾಟಕ ಮೂಲದ ರಾಜಕಾರಣಿಯಾಗಿದ್ದಾರೆ. ರವಿಶಂಕರ್​ ಚಿಕ್ಕಮ್ಮಗೂ ಹೈಲೆವೆಲ್​ ಕಾಂಟ್ಯಾಕ್ಟ್​ ಇತ್ತು.

ರವಿಶಂಕರ್​ ತಂದೆ ಸಾವಿನ ಬಳಿಕ ಅವರ ಚಿಕ್ಕಮ್ಮ ಕೆಲಸ ಕೊಡಿಸಿದ್ದರು. ಅವರಿಂದಲೇ ಹೈಲೆವೆಲ್​ ಕಾಂಟ್ಯಾಕ್ಟ್​ ಎಸ್ಟಾಬ್ಲಿಷ್​ ಆಗಿತ್ತು. ಆರೋಪಿ ರವಿಶಂಕರ್ ಚಿಕ್ಕಮ್ಮಗೆ ಮುಂಬೈ, ಕನ್ನಡ ಚಿತ್ರರಂಗದ ಹಲವರು ಚಿರಪರಿಚಿತರಾಗಿದ್ರು. ಇದರಿಂದಲೇ ರವಿಶಂಕರ್​ ಚಿತ್ರರಂಗದ ನಂಟು ಬೆಳೆಸಿದ್ದ. ಹಲವು ವರ್ಷಗಳಿಂದ RTO ಕಚೇರಿಯ ನಂಬರಿಂಗ್​ ಸೆಕ್ಷನ್​ನಲ್ಲಿ ಕೆಲಸ ಮಾಡ್ತಿದ್ದ. ಆಟೋದಲ್ಲಿ ಆಫೀಸ್​ಗೆ ಬರುವ ರವಿಶಂಕರ್ ಕೆಲಸ ಮುಗಿದ ಬಳಿಕ ಐಷಾರಾಮಿ​ ಕಾರಿನಲ್ಲಿ ಓಡಾಡುತ್ತಿದ್ದ.

ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ