AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ವಶದಲ್ಲಿರುವ ರವಿಶಂಕರ್‌ಗೆ ಬಗ್ಗೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. ರವಿಶಂಕರ್‌ಗೆ ಹೈಲೆವೆಲ್ ಕಾಂಟ್ಯಾಕ್ಟ್ ಇವೆಯಂತೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಜತೆ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ. ರವಿಶಂಕರ್‌ ಆರ್‌ಟಿಒ ಕಚೇರಿಯಲ್ಲಿ ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಬೆಳೆಸಿದ್ದನು. ಪ್ರಭಾವಿಗಳಿಗೆ ಬೇಕಾದ ನೋಂದಣಿ ಸಂಖ್ಯೆಗಳನ್ನ ಕೊಡಿಸ್ತಿದ್ದ. ಸಂಖ್ಯಾಶಾಸ್ತ್ರದ ಪ್ರಕಾರ ಕಾರುಗಳಿಗೆ ನಂಬರ್‌ ಕೊಡಿಸುತ್ತಿದ್ದ. ಇದೇ ರೀತಿ ಹಲವು ಗಣ್ಯರ ಜತೆ ಕಾಂಟ್ಯಾಕ್ಟ್ ಬೆಳೆಸಿಕೊಂಡಿದ್ದ. ಜೊತೆಗೆ […]

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್
ಆಯೇಷಾ ಬಾನು
|

Updated on: Sep 04, 2020 | 9:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ವಶದಲ್ಲಿರುವ ರವಿಶಂಕರ್‌ಗೆ ಬಗ್ಗೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. ರವಿಶಂಕರ್‌ಗೆ ಹೈಲೆವೆಲ್ ಕಾಂಟ್ಯಾಕ್ಟ್ ಇವೆಯಂತೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಜತೆ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ.

ರವಿಶಂಕರ್‌ ಆರ್‌ಟಿಒ ಕಚೇರಿಯಲ್ಲಿ ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಬೆಳೆಸಿದ್ದನು. ಪ್ರಭಾವಿಗಳಿಗೆ ಬೇಕಾದ ನೋಂದಣಿ ಸಂಖ್ಯೆಗಳನ್ನ ಕೊಡಿಸ್ತಿದ್ದ. ಸಂಖ್ಯಾಶಾಸ್ತ್ರದ ಪ್ರಕಾರ ಕಾರುಗಳಿಗೆ ನಂಬರ್‌ ಕೊಡಿಸುತ್ತಿದ್ದ. ಇದೇ ರೀತಿ ಹಲವು ಗಣ್ಯರ ಜತೆ ಕಾಂಟ್ಯಾಕ್ಟ್ ಬೆಳೆಸಿಕೊಂಡಿದ್ದ. ಜೊತೆಗೆ ರವಿಶಂಕರ್ ಆಪ್ತ ಸಂಬಂಧಿಯೊಬ್ಬರು ಮಾಜಿ ಎಂಎಲ್‌ಸಿ. ಉತ್ತರ ಕರ್ನಾಟಕ ಮೂಲದ ರಾಜಕಾರಣಿಯಾಗಿದ್ದಾರೆ. ರವಿಶಂಕರ್​ ಚಿಕ್ಕಮ್ಮಗೂ ಹೈಲೆವೆಲ್​ ಕಾಂಟ್ಯಾಕ್ಟ್​ ಇತ್ತು.

ರವಿಶಂಕರ್​ ತಂದೆ ಸಾವಿನ ಬಳಿಕ ಅವರ ಚಿಕ್ಕಮ್ಮ ಕೆಲಸ ಕೊಡಿಸಿದ್ದರು. ಅವರಿಂದಲೇ ಹೈಲೆವೆಲ್​ ಕಾಂಟ್ಯಾಕ್ಟ್​ ಎಸ್ಟಾಬ್ಲಿಷ್​ ಆಗಿತ್ತು. ಆರೋಪಿ ರವಿಶಂಕರ್ ಚಿಕ್ಕಮ್ಮಗೆ ಮುಂಬೈ, ಕನ್ನಡ ಚಿತ್ರರಂಗದ ಹಲವರು ಚಿರಪರಿಚಿತರಾಗಿದ್ರು. ಇದರಿಂದಲೇ ರವಿಶಂಕರ್​ ಚಿತ್ರರಂಗದ ನಂಟು ಬೆಳೆಸಿದ್ದ. ಹಲವು ವರ್ಷಗಳಿಂದ RTO ಕಚೇರಿಯ ನಂಬರಿಂಗ್​ ಸೆಕ್ಷನ್​ನಲ್ಲಿ ಕೆಲಸ ಮಾಡ್ತಿದ್ದ. ಆಟೋದಲ್ಲಿ ಆಫೀಸ್​ಗೆ ಬರುವ ರವಿಶಂಕರ್ ಕೆಲಸ ಮುಗಿದ ಬಳಿಕ ಐಷಾರಾಮಿ​ ಕಾರಿನಲ್ಲಿ ಓಡಾಡುತ್ತಿದ್ದ.

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್