AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ವಶದಲ್ಲಿರುವ ರವಿಶಂಕರ್‌ಗೆ ಬಗ್ಗೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. ರವಿಶಂಕರ್‌ಗೆ ಹೈಲೆವೆಲ್ ಕಾಂಟ್ಯಾಕ್ಟ್ ಇವೆಯಂತೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಜತೆ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ. ರವಿಶಂಕರ್‌ ಆರ್‌ಟಿಒ ಕಚೇರಿಯಲ್ಲಿ ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಬೆಳೆಸಿದ್ದನು. ಪ್ರಭಾವಿಗಳಿಗೆ ಬೇಕಾದ ನೋಂದಣಿ ಸಂಖ್ಯೆಗಳನ್ನ ಕೊಡಿಸ್ತಿದ್ದ. ಸಂಖ್ಯಾಶಾಸ್ತ್ರದ ಪ್ರಕಾರ ಕಾರುಗಳಿಗೆ ನಂಬರ್‌ ಕೊಡಿಸುತ್ತಿದ್ದ. ಇದೇ ರೀತಿ ಹಲವು ಗಣ್ಯರ ಜತೆ ಕಾಂಟ್ಯಾಕ್ಟ್ ಬೆಳೆಸಿಕೊಂಡಿದ್ದ. ಜೊತೆಗೆ […]

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್
ಆಯೇಷಾ ಬಾನು
|

Updated on: Sep 04, 2020 | 9:11 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ವಶದಲ್ಲಿರುವ ರವಿಶಂಕರ್‌ಗೆ ಬಗ್ಗೆ ಕೆಲ ಮಾಹಿತಿಗಳು ಬಹಿರಂಗಗೊಂಡಿವೆ. ರವಿಶಂಕರ್‌ಗೆ ಹೈಲೆವೆಲ್ ಕಾಂಟ್ಯಾಕ್ಟ್ ಇವೆಯಂತೆ. ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಜತೆ ಲಿಂಕ್ ಇದೆ ಎಂಬ ಮಾಹಿತಿ ಸಿಕ್ಕಿದೆ.

ರವಿಶಂಕರ್‌ ಆರ್‌ಟಿಒ ಕಚೇರಿಯಲ್ಲಿ ಕೆಲಸದ ವೇಳೆ ಪ್ರಭಾವಿಗಳ ಸಂಪರ್ಕ ಬೆಳೆಸಿದ್ದನು. ಪ್ರಭಾವಿಗಳಿಗೆ ಬೇಕಾದ ನೋಂದಣಿ ಸಂಖ್ಯೆಗಳನ್ನ ಕೊಡಿಸ್ತಿದ್ದ. ಸಂಖ್ಯಾಶಾಸ್ತ್ರದ ಪ್ರಕಾರ ಕಾರುಗಳಿಗೆ ನಂಬರ್‌ ಕೊಡಿಸುತ್ತಿದ್ದ. ಇದೇ ರೀತಿ ಹಲವು ಗಣ್ಯರ ಜತೆ ಕಾಂಟ್ಯಾಕ್ಟ್ ಬೆಳೆಸಿಕೊಂಡಿದ್ದ. ಜೊತೆಗೆ ರವಿಶಂಕರ್ ಆಪ್ತ ಸಂಬಂಧಿಯೊಬ್ಬರು ಮಾಜಿ ಎಂಎಲ್‌ಸಿ. ಉತ್ತರ ಕರ್ನಾಟಕ ಮೂಲದ ರಾಜಕಾರಣಿಯಾಗಿದ್ದಾರೆ. ರವಿಶಂಕರ್​ ಚಿಕ್ಕಮ್ಮಗೂ ಹೈಲೆವೆಲ್​ ಕಾಂಟ್ಯಾಕ್ಟ್​ ಇತ್ತು.

ರವಿಶಂಕರ್​ ತಂದೆ ಸಾವಿನ ಬಳಿಕ ಅವರ ಚಿಕ್ಕಮ್ಮ ಕೆಲಸ ಕೊಡಿಸಿದ್ದರು. ಅವರಿಂದಲೇ ಹೈಲೆವೆಲ್​ ಕಾಂಟ್ಯಾಕ್ಟ್​ ಎಸ್ಟಾಬ್ಲಿಷ್​ ಆಗಿತ್ತು. ಆರೋಪಿ ರವಿಶಂಕರ್ ಚಿಕ್ಕಮ್ಮಗೆ ಮುಂಬೈ, ಕನ್ನಡ ಚಿತ್ರರಂಗದ ಹಲವರು ಚಿರಪರಿಚಿತರಾಗಿದ್ರು. ಇದರಿಂದಲೇ ರವಿಶಂಕರ್​ ಚಿತ್ರರಂಗದ ನಂಟು ಬೆಳೆಸಿದ್ದ. ಹಲವು ವರ್ಷಗಳಿಂದ RTO ಕಚೇರಿಯ ನಂಬರಿಂಗ್​ ಸೆಕ್ಷನ್​ನಲ್ಲಿ ಕೆಲಸ ಮಾಡ್ತಿದ್ದ. ಆಟೋದಲ್ಲಿ ಆಫೀಸ್​ಗೆ ಬರುವ ರವಿಶಂಕರ್ ಕೆಲಸ ಮುಗಿದ ಬಳಿಕ ಐಷಾರಾಮಿ​ ಕಾರಿನಲ್ಲಿ ಓಡಾಡುತ್ತಿದ್ದ.

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ