AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಜೀವರಾಜ್ ಆಳ್ವರ ಮಗನೆಂದು ಹೇಳುವ […]

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ
ಆದಿತ್ಯ ಆಳ್ವಾ
KUSHAL V
|

Updated on:Sep 15, 2020 | 1:40 PM

Share

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಅವನಿಗಿಲ್ಲ: ಆದಿತ್ಯನ ಚಟಗಳಿಂದಲೇ ನಾವು ಕುಟುಂಬಸ್ಥರು ದೂರವಾಗಿದ್ದೇವೆ ಎಂದಿರುವ ಜೀವರಾಜ್ ಆಳ್ವ ಕುಟುಂಬಸ್ಥರು, ತಾನು ಜೀವರಾಜ್ ಆಳ್ವಾರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ. ಫಾರ್ಮ್‌ಹೌಸ್ ಮಾಡುವುದಕ್ಕೆ ನಾಲ್ಕು ಎಕ್ರೆ ಜಾಗ ಖರೀದಿಸಿದ್ದರು. ಆದರೆ ಆ ಜಾಗದಲ್ಲಿ ಆದಿತ್ಯ ರೆಸಾರ್ಟ್ ಮಾಡಿಕೊಂಡಿದ್ದಾನೆ. ರೆಸಾರ್ಟ್‌ನಲ್ಲಿ ಅಕ್ರಮ ಚಟುವಟಿಕೆ ನಡೆಸ್ತಿದ್ದ ಬಗ್ಗೆ ನಮಗೆ ಬೇಸರ ಸಹ ಇದೆ ಎಂದು ಟಿವಿ9ಗೆ ದಿವಂಗತ ಜೀವರಾಜ್ ಆಳ್ವ ಕುಟುಂಬ ಸದಸ್ಯರು ಹೇಳಿದ್ದಾರೆ.

Published On - 1:27 pm, Tue, 15 September 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ