AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಜೀವರಾಜ್ ಆಳ್ವರ ಮಗನೆಂದು ಹೇಳುವ […]

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ
ಆದಿತ್ಯ ಆಳ್ವಾ
KUSHAL V
|

Updated on:Sep 15, 2020 | 1:40 PM

Share

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಅವನಿಗಿಲ್ಲ: ಆದಿತ್ಯನ ಚಟಗಳಿಂದಲೇ ನಾವು ಕುಟುಂಬಸ್ಥರು ದೂರವಾಗಿದ್ದೇವೆ ಎಂದಿರುವ ಜೀವರಾಜ್ ಆಳ್ವ ಕುಟುಂಬಸ್ಥರು, ತಾನು ಜೀವರಾಜ್ ಆಳ್ವಾರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ. ಫಾರ್ಮ್‌ಹೌಸ್ ಮಾಡುವುದಕ್ಕೆ ನಾಲ್ಕು ಎಕ್ರೆ ಜಾಗ ಖರೀದಿಸಿದ್ದರು. ಆದರೆ ಆ ಜಾಗದಲ್ಲಿ ಆದಿತ್ಯ ರೆಸಾರ್ಟ್ ಮಾಡಿಕೊಂಡಿದ್ದಾನೆ. ರೆಸಾರ್ಟ್‌ನಲ್ಲಿ ಅಕ್ರಮ ಚಟುವಟಿಕೆ ನಡೆಸ್ತಿದ್ದ ಬಗ್ಗೆ ನಮಗೆ ಬೇಸರ ಸಹ ಇದೆ ಎಂದು ಟಿವಿ9ಗೆ ದಿವಂಗತ ಜೀವರಾಜ್ ಆಳ್ವ ಕುಟುಂಬ ಸದಸ್ಯರು ಹೇಳಿದ್ದಾರೆ.

Published On - 1:27 pm, Tue, 15 September 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ