AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಜೀವರಾಜ್ ಆಳ್ವರ ಮಗನೆಂದು ಹೇಳುವ […]

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ
ಆದಿತ್ಯ ಆಳ್ವಾ
KUSHAL V
|

Updated on:Sep 15, 2020 | 1:40 PM

Share

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಅವನಿಗಿಲ್ಲ: ಆದಿತ್ಯನ ಚಟಗಳಿಂದಲೇ ನಾವು ಕುಟುಂಬಸ್ಥರು ದೂರವಾಗಿದ್ದೇವೆ ಎಂದಿರುವ ಜೀವರಾಜ್ ಆಳ್ವ ಕುಟುಂಬಸ್ಥರು, ತಾನು ಜೀವರಾಜ್ ಆಳ್ವಾರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ. ಫಾರ್ಮ್‌ಹೌಸ್ ಮಾಡುವುದಕ್ಕೆ ನಾಲ್ಕು ಎಕ್ರೆ ಜಾಗ ಖರೀದಿಸಿದ್ದರು. ಆದರೆ ಆ ಜಾಗದಲ್ಲಿ ಆದಿತ್ಯ ರೆಸಾರ್ಟ್ ಮಾಡಿಕೊಂಡಿದ್ದಾನೆ. ರೆಸಾರ್ಟ್‌ನಲ್ಲಿ ಅಕ್ರಮ ಚಟುವಟಿಕೆ ನಡೆಸ್ತಿದ್ದ ಬಗ್ಗೆ ನಮಗೆ ಬೇಸರ ಸಹ ಇದೆ ಎಂದು ಟಿವಿ9ಗೆ ದಿವಂಗತ ಜೀವರಾಜ್ ಆಳ್ವ ಕುಟುಂಬ ಸದಸ್ಯರು ಹೇಳಿದ್ದಾರೆ.

Published On - 1:27 pm, Tue, 15 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ