AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಜೀವರಾಜ್ ಆಳ್ವರ ಮಗನೆಂದು ಹೇಳುವ […]

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ: ಆಳ್ವ ಕುಟುಂಬಸ್ಥರ ದುಃಖ
ಆದಿತ್ಯ ಆಳ್ವಾ
KUSHAL V
|

Updated on:Sep 15, 2020 | 1:40 PM

Share

ಬೆಂಗಳೂರು: ಆದಿತ್ಯ ಆಳ್ವಾಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಟಿವಿ9ಗೆ ಮಾಜಿ ಸಚಿವ, ದಿವಂಗತ ಜೀವರಾಜ್ ಆಳ್ವ ಕುಟುಂಬಸ್ಥರು ಹೇಳಿದ್ದಾರೆ. A6 ಆದಿತ್ಯ ಆಳ್ವ ಹೈ-ಫೈ ಜೀವನ ನಡೆಸುತ್ತಿದ್ದ. ಆದಿತ್ಯ ರಾತ್ರಿಯೆಲ್ಲಾ ರೆಸಾರ್ಟ್‌ನಲ್ಲಿ ಪಾರ್ಟಿ ಮಾಡುತ್ತಿದ್ದ. ತನ್ನ ಹೌಸ್ ಆಫ್ ಲೈಫ್‌ ರೆಸಾರ್ಟ್​ನಲ್ಲಿ ಲೇಟ್ ನೈಟ್ ಪಾರ್ಟಿ ಮಾಡ್ತಿದ್ದ. ಆತನ ಜೀವನ ಶೈಲಿಯಿಂದಲೇ CCB ದಾಳಿ ನಡೆಸಿದೆ ಅಂತಾನೂ ಆದಿತ್ಯ ಆಳ್ವಾ ವಿರುದ್ಧ ಆತನ ಕುಟುಂಬಸ್ಥರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಜೀವರಾಜ್ ಆಳ್ವರ ಮಗನೆಂದು ಹೇಳುವ ನೈತಿಕತೆ ಅವನಿಗಿಲ್ಲ: ಆದಿತ್ಯನ ಚಟಗಳಿಂದಲೇ ನಾವು ಕುಟುಂಬಸ್ಥರು ದೂರವಾಗಿದ್ದೇವೆ ಎಂದಿರುವ ಜೀವರಾಜ್ ಆಳ್ವ ಕುಟುಂಬಸ್ಥರು, ತಾನು ಜೀವರಾಜ್ ಆಳ್ವಾರ ಮಗನೆಂದು ಹೇಳುವ ನೈತಿಕತೆ ಸಹ ಅವನಿಗಿಲ್ಲ. ಫಾರ್ಮ್‌ಹೌಸ್ ಮಾಡುವುದಕ್ಕೆ ನಾಲ್ಕು ಎಕ್ರೆ ಜಾಗ ಖರೀದಿಸಿದ್ದರು. ಆದರೆ ಆ ಜಾಗದಲ್ಲಿ ಆದಿತ್ಯ ರೆಸಾರ್ಟ್ ಮಾಡಿಕೊಂಡಿದ್ದಾನೆ. ರೆಸಾರ್ಟ್‌ನಲ್ಲಿ ಅಕ್ರಮ ಚಟುವಟಿಕೆ ನಡೆಸ್ತಿದ್ದ ಬಗ್ಗೆ ನಮಗೆ ಬೇಸರ ಸಹ ಇದೆ ಎಂದು ಟಿವಿ9ಗೆ ದಿವಂಗತ ಜೀವರಾಜ್ ಆಳ್ವ ಕುಟುಂಬ ಸದಸ್ಯರು ಹೇಳಿದ್ದಾರೆ.

Published On - 1:27 pm, Tue, 15 September 20

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ