AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ವಿರುದ್ಧದ ಪ್ರಕರಣವನ್ನೇ ಕೈಬಿಡಿ -ಎಸ್ಕೇಪ್​ ಆಗಿರೋ A6 ಆದಿತ್ಯ ಆಳ್ವ ಹೊಸ ಪ್ಲಾನ್​!

ಬೆಂಗಳೂರು: ಆಶ್ಚರ್ಯಕರ ಬೆಳವಣಿಗೆ ಒಂದರಲ್ಲಿ ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಬಳಕೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಜಾಮೀನು ಅರ್ಜಿ ಸಲ್ಲಿಸುವುದನ್ನು ಬಿಟ್ಟು, ತನ್ನ ವಿರುದ್ಧದ ಪ್ರಕರಣವನ್ನೇ ಕೈಬಿಡಿ ಎಂದು ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, A6 ಆರೋಪಿ ಆದಿತ್ಯ ಆಳ್ವ ತನ್ನ ವಿರುದ್ಧದ FIR ಪ್ರಕರಣವನ್ನ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ದೊರೆತಿದೆ. ಈ ನಡುವೆ ಸದಾಶಿವನಗರದಲ್ಲಿರುವ ಆದಿತ್ಯನ ಮನೆಯನ್ನ ಶೋಧ ನಡೆಸಿದ ಸಿಸಿಬಿ ಅಧಿಕಾರಿಗಳು ಪರಿಶೀಲನೆ […]

ನನ್ನ ವಿರುದ್ಧದ ಪ್ರಕರಣವನ್ನೇ ಕೈಬಿಡಿ -ಎಸ್ಕೇಪ್​ ಆಗಿರೋ A6 ಆದಿತ್ಯ ಆಳ್ವ ಹೊಸ ಪ್ಲಾನ್​!
ಆದಿತ್ಯ ಆಳ್ವಾ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 21, 2020 | 2:20 PM

Share

ಬೆಂಗಳೂರು: ಆಶ್ಚರ್ಯಕರ ಬೆಳವಣಿಗೆ ಒಂದರಲ್ಲಿ ಸ್ಯಾಂಡಲ್​ವುಡ್​ನಲ್ಲಿ ಡ್ರಗ್ಸ್​ ಬಳಕೆ ಪ್ರಕರಣದ A6 ಆರೋಪಿ ಆದಿತ್ಯ ಆಳ್ವ ಜಾಮೀನು ಅರ್ಜಿ ಸಲ್ಲಿಸುವುದನ್ನು ಬಿಟ್ಟು, ತನ್ನ ವಿರುದ್ಧದ ಪ್ರಕರಣವನ್ನೇ ಕೈಬಿಡಿ ಎಂದು ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದಾನೆ ಎಂದು ತಿಳಿದುಬಂದಿದೆ.

ಹೌದು, A6 ಆರೋಪಿ ಆದಿತ್ಯ ಆಳ್ವ ತನ್ನ ವಿರುದ್ಧದ FIR ಪ್ರಕರಣವನ್ನ ರದ್ದು ಮಾಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ದೊರೆತಿದೆ. ಈ ನಡುವೆ ಸದಾಶಿವನಗರದಲ್ಲಿರುವ ಆದಿತ್ಯನ ಮನೆಯನ್ನ ಶೋಧ ನಡೆಸಿದ ಸಿಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿ, ವಾಪಸ್ ಆಗಿದ್ದಾರೆ ಎಂದು ಹೇಳಲಾಗಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ