ಮಕ್ಕಳಿಗೆ ದೊಣ್ಣೆಯಿಂದ ಹಲ್ಲೆ; ಪುತ್ರಿ ಸಾವು, ಪುತ್ರನಿಗೆ ಗಂಭೀರ ಗಾಯ, ತಾಯಿ ನೇಣಿಗೆ ಶರಣಾದ

ತನ್ನ ಮಾತು ಕೇಳುತ್ತಿಲ್ಲವೆಂದು ಕೇರಳಿದ ತಾಯಿ ಮಕ್ಕಳಿಗೆ ದೊಣ್ಣೆಯಿಂದ ಹೊಡೆದು ತಾನು ನೇಣಿಗೆ ಶರಣಾದ ಘಟನೆ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮಕ್ಕಳಿಗೆ ದೊಣ್ಣೆಯಿಂದ ಹಲ್ಲೆ; ಪುತ್ರಿ ಸಾವು, ಪುತ್ರನಿಗೆ ಗಂಭೀರ ಗಾಯ, ತಾಯಿ ನೇಣಿಗೆ ಶರಣಾದ
ಅಪರಾಧ
Follow us
| Updated By: ವಿವೇಕ ಬಿರಾದಾರ

Updated on:Oct 15, 2023 | 9:18 AM

ವಿಜಯನಗರ ಅ.15: ತನ್ನ ಮಾತು ಕೇಳುತ್ತಿಲ್ಲವೆಂದು ಕೇರಳಿದ ತಾಯಿ ಮಕ್ಕಳಿಗೆ ದೊಣ್ಣೆಯಿಂದ ಹೊಡೆದು ತಾನು ನೇಣಿಗೆ ಶರಣಾದ ಘಟನೆ ಹರಪನಹಳ್ಳಿ (Harappanhalli) ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ತಾಯಿಯ ಹಲ್ಲೆಯಿಂದ ಪುತ್ರಿ ಶಮಾ ಭಾನು (18) ಮೃತಪಟ್ಟಿದ್ದು, ಪುತ್ರ ಅಮಾನುಲ್ಲಾ (16) ತೀವ್ರಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಲೆಗೈದ ಬೇಗಂಬಿ ಶಫಿಸಾಬ್ (50) ನೇಣಿಗೆ ಶರಣಾಗಿದ್ದಾಳೆ. ತನ್ನ ಮಾತು ಕೇಳುತ್ತಿಲ್ಲ ಎಂದು ತಾಯಿ ಬೇಗಂಬಿ ಶಫಿಸಾಬ್ ಇಬ್ಬರು ಮಕ್ಕಳನ್ನು ಕೊಲೆ ಮಾಡಲು ನಿರ್ಧರಿಸಿದ್ದಳು.

ಅದರಂತೆ ತಡರಾತ್ರಿ ಮಲಗಿದ್ದ ಶಮಾ ಭಾನು ಮತ್ತು ಅಮಾನುಲ್ಲಾಗೆ ದೊಣ್ಣೆಯಿಂದ ಹೊಡೆದಿದ್ದಾಳೆ. ಇಬ್ಬರು ಮಕ್ಕಳು ಮೃತಪಟ್ಟರೆಂದು ಬೇಗಂಬಿ ಶಫಿಸಾಬ್ ನೇಣಿಗೆ ಶರಣಾಗಿದ್ದಾಳೆ. ಬೆಳಿಗ್ಗೆ ಅಕ್ಕಪಕ್ಕದವರು ನೋಡಿದಾಗ ಉಸಿರಾಡುತ್ತಿದ್ದ ಮಗನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಹರಿಬಾಬು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೊಪ್ಪಳದಲ್ಲಿ ಯುವತಿ ಮೇಲೆ ಅತ್ಯಾಚರ ಪ್ರಕರಣ: ಓರ್ವ ಆರೋಪಿಯ ಬಂಧನ; ಮೂವರಿಗಾಗಿ ಶೋಧ

ಮಚ್ಚಿನಿಂದ ಕೊಚ್ಚಿ ರೌಡಿಶೀಟರ್​ನ ಕೊಲೆ

ರಾಮನಗರ: ಮಚ್ಚಿನಿಂದ ಕೊಚ್ಚಿ ರೌಡಿಶೀಟರ್​ನ ಕೊಲೆ ಮಾಡಿರುವ ಘಟನೆ ರಾಮನಗರ ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲೋಕೇಶ್(34)​ ಕೊಲೆಯಾದ ರೌಡಿಶೀಟರ್. ರೌಡಿಶೀಟರ್ ಲೋಕೇಶ್​​ನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್​ಪಿ ಕಾರ್ತಿಕ್ ರೆಡ್ಡಿ, ಎಎಸ್‌ಪಿ ಸುರೇಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ರಾಮನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:06 am, Sun, 15 October 23

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು