AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಚುಚ್ಚಿಕೊಂಡ ಪ್ರಿಯತಮ

ಜವಾಹನಗರದ 35 ವರ್ಷದ ಯುವಕ ಮತ್ತು 22 ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅದರೆ ಈ ಪ್ರೀತಿಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಹಾಗಾಗಿ ಯುವತಿ, ಯುವಕನನ್ನು ನಿರಾಕರಿಸಿದಳು.

Crime News: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಪ್ರೇಯಸಿಗೆ ಚಾಕುವಿನಿಂದ ಇರಿದು ತಾನೂ ಚುಚ್ಚಿಕೊಂಡ ಪ್ರಿಯತಮ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on: Aug 06, 2021 | 1:22 PM

ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ ಯುವತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಕಳೆದ ಬುಧವಾರ ಯುವತಿಯ ಮನೆಯಲ್ಲಿ ಈ ಭೀಕರ ಘಟನೆ ನಡೆದಿದೆ. ಯುವಕ, ತನ್ನ ಪ್ರೇಯಸಿಗೆ ಚಾಕುವಿನಂದ ಇರಿದ ಬಳಿಕ ತನಗೆ ತಾನೇ ಚಾಕುವಿನಿಂದ ಚುಕಚ್ಚಿಕೊಂಡಿದ್ದಾನೆ. ಯುವತಿಯು ಕಿರುಚುತ್ತಿದ್ದುದನ್ನು ಕೇಳಿಸಿಕೊಂಡ ತಾಯಿ ತಕ್ಷಣವೇ ಸ್ಥಳಕ್ಕೆ ಬಂದಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಹೈದರಾಬಾದ್​ನ ಬಾಪೂಜಿ ನಗರದ ಬಳಿ ವಾಸವಾಗಿದ್ದ ಯುವತಿಯ ಮನೆಯಲ್ಲಿ ಈ ಘಟನೆ ನಡೆದಿದೆ. ಜವಾಹನಗರದ 35 ವರ್ಷದ ಯುವಕ ಮತ್ತು 22 ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಅದರೆ ಈ ಪ್ರೀತಿಯಿಂದ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಹಾಗಾಗಿ ಯುವತಿ, ಯುವಕನನ್ನು ನಿರಾಕರಿಸಿದಳು. ಇದರಿಂದ ಅಸಮಾಧಾನಗೊಂಡ ಯುವಕ ಈ ರೀತಿಯ ಕೃತ್ಯಕ್ಕೆ ಮುಂದಾಗಿದ್ದಾನೆ.

ಯುವಕ, ಕಳೆದ ಬುಧವಾರ ಯುವತಿಯ ಮನೆಗೆ ಬಂದಿದ್ದಾನೆ. ಆ ಸಮಯದಲ್ಲಿ ಯುವತಿ ಖುರ್ಚಿಯ ಮೆಲೆ ಕುಳಿತಿದ್ದಳು. ಆತ ಬಂದದ್ದನ್ನು ನೋಡಿಯೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜತೆಗೆ ಹಲವು ದಿನಗಳಿಂದ ಆತನನ್ನು ನಿರಾಕರಿಸುತ್ತಿದ್ದಳು. ಆದ್ದರಿಂದ ಚಾಕುವಿನಿಂದ ಯುವತಿಗೆ ಇರಿದು ಬಳಿಕ ತಾನೂ ಕೂಡಾ ಚಾಕುವಿನ ಇರಿತಕ್ಕೆ ಒಳಗಾಗಿದ್ದಾನೆ.

ಇರಿತದ ನೋವಿನಿಂದ ಯುವತಿ ಕಿರುಚಿದ್ದಾಳೆ. ಮಗಳ ಧ್ಯನಿ ಕೇಳಿಸಿಕೊಂಡು ದೂರದಲ್ಲಿದ್ದ ಆಕೆಯ ತಾಯಿ ಓಡಿ ಬಂದಿದ್ದಾರೆ. ಇಬ್ಬರನ್ನೂ ಅಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯುವಕನಿಗೆ ಗಂಭಿರ ಗಾಯವಾದ್ದರಿಂದ ಆಸ್ಪತ್ರೆಯಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

Crime News: ಪ್ರೀತಿಗಾಗಿ ಗೆಳೆಯನ ತಲೆಯನ್ನೇ ಕತ್ತರಿಸಿದ 17 ವರ್ಷದ ಯುವಕ; ತ್ರಿಕೋನ ಪ್ರೇಮಕತೆಯ ದುರಂತ ಅಂತ್ಯ

Crime News: ಆನ್​ಲೈನ್​ ಗೇಮ್​ನಲ್ಲಿ 40,000 ರೂ. ಕಳೆದುಕೊಂಡ 13 ವರ್ಷದ ಬಾಲಕ; ಅಮ್ಮ ಬೈದಿದ್ದಕ್ಕೆ ಬೇಸರಗೊಂಡು ಆತ್ಮಹತ್ಯೆ

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ