AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಕೋರಮಂಗಲದಲ್ಲಿರುವ ಪಬ್​ಗೆ ಹೋಗಿದ್ದ ಟೆಕ್ಕಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಎಚ್ಚರವಾದ ನಂತರ ನನಗೇನಾಗಿದೆ ತನಿಖೆ ನಡೆಸಿ ಎಂದು ಠಾಣೆಗೆ ದೂರು ನೀಡಿರುವ ಯುವತಿ, ತನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾಳೆ.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ
ಪ್ರಾತಿನಿಧಿಕ ಚಿತ್ರImage Credit source: Shutterstock
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Dec 14, 2023 | 10:30 PM

Share

ಬೆಂಗಳೂರು, ಡಿ.14: ಪಬ್​ಗೆ ಹೋಗಿದ್ದ ಖಾಸಗಿ ಕಂಪನಿ ಟೆಕ್ಕಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದ್ದು, ತನಿಖೆ ನಡೆಸಿ ಎಂದು ನಗರದ (Bengaluru) ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನನಗೇನಾಗಿದೆ ತನಿಖೆ ನಡೆಸಿ, ನನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ಇದೆ ಎಂದು ಆರೋಪಿಸಿದ್ದಾಳೆ.

ಡಿಸೆಂಬರ್ 12ರ ರಾತ್ರಿ ಯುವತಿ ಕೋರಮಂಗಲದ ಪಬ್​ಗೆ ತೆರಳಿದ್ದಳು. ಬಳಿಕ ಮನೆಗೆ ತೆರಳಿರಲಿಲ್ಲ, ತಾನು ಎಲ್ಲಿದ್ದೇನೆ ಅನ್ನೋದು ಕೂಡ ಯುವತಿ ಗೊತ್ತಿರಲಿಲ್ಲ. ಪ್ರಜ್ಞೆ ಬಂದಾಗ ಯುವತಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದಳು. ಇಲ್ಲೇ ಮನೆಯೊಂದರ ಬಾಗಿಲು ಬಡಿದಿದ್ದ ಯುವತಿ, ನಂತರ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಇದನ್ನೂ ಓದಿ: ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಸ್ಥಳಕ್ಕೆ ಆಗಮಿಸಿದ ಆಡುಗೋಡಿ ಠಾಣಾ ಪೊಲೀಸರು ಯುವತಿಯನ್ನು ರಕ್ಷಿಸಿದ್ದರು. ಇಲ್ಲಿಂದ ಕೋರಮಂಗಲ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಪ್ರಜ್ಞಾಹೀನಳಾಗಿದ್ದ ವೇಳೆ ನನ್ನ ಮೇಲೆ ಅತ್ಯಾಚಾರ ನಡೆದಿರುವ ಶಂಕೆಯಿದೆ. ನಾನೆಲ್ಲಿದ್ದೆ ಅನ್ನೋದರ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ದೂರು ಯುವತಿ ದೂರು ನೀಡಿದ್ದಾಳೆ. ಯುವತಿ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್