AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಕೋರಮಂಗಲದಲ್ಲಿರುವ ಪಬ್​ಗೆ ಹೋಗಿದ್ದ ಟೆಕ್ಕಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಎಚ್ಚರವಾದ ನಂತರ ನನಗೇನಾಗಿದೆ ತನಿಖೆ ನಡೆಸಿ ಎಂದು ಠಾಣೆಗೆ ದೂರು ನೀಡಿರುವ ಯುವತಿ, ತನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾಳೆ.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ
ಪ್ರಾತಿನಿಧಿಕ ಚಿತ್ರImage Credit source: Shutterstock
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 14, 2023 | 10:30 PM

Share

ಬೆಂಗಳೂರು, ಡಿ.14: ಪಬ್​ಗೆ ಹೋಗಿದ್ದ ಖಾಸಗಿ ಕಂಪನಿ ಟೆಕ್ಕಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದ್ದು, ತನಿಖೆ ನಡೆಸಿ ಎಂದು ನಗರದ (Bengaluru) ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನನಗೇನಾಗಿದೆ ತನಿಖೆ ನಡೆಸಿ, ನನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ಇದೆ ಎಂದು ಆರೋಪಿಸಿದ್ದಾಳೆ.

ಡಿಸೆಂಬರ್ 12ರ ರಾತ್ರಿ ಯುವತಿ ಕೋರಮಂಗಲದ ಪಬ್​ಗೆ ತೆರಳಿದ್ದಳು. ಬಳಿಕ ಮನೆಗೆ ತೆರಳಿರಲಿಲ್ಲ, ತಾನು ಎಲ್ಲಿದ್ದೇನೆ ಅನ್ನೋದು ಕೂಡ ಯುವತಿ ಗೊತ್ತಿರಲಿಲ್ಲ. ಪ್ರಜ್ಞೆ ಬಂದಾಗ ಯುವತಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದಳು. ಇಲ್ಲೇ ಮನೆಯೊಂದರ ಬಾಗಿಲು ಬಡಿದಿದ್ದ ಯುವತಿ, ನಂತರ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಇದನ್ನೂ ಓದಿ: ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಸ್ಥಳಕ್ಕೆ ಆಗಮಿಸಿದ ಆಡುಗೋಡಿ ಠಾಣಾ ಪೊಲೀಸರು ಯುವತಿಯನ್ನು ರಕ್ಷಿಸಿದ್ದರು. ಇಲ್ಲಿಂದ ಕೋರಮಂಗಲ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಪ್ರಜ್ಞಾಹೀನಳಾಗಿದ್ದ ವೇಳೆ ನನ್ನ ಮೇಲೆ ಅತ್ಯಾಚಾರ ನಡೆದಿರುವ ಶಂಕೆಯಿದೆ. ನಾನೆಲ್ಲಿದ್ದೆ ಅನ್ನೋದರ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ದೂರು ಯುವತಿ ದೂರು ನೀಡಿದ್ದಾಳೆ. ಯುವತಿ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ