AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ

ಕೋರಮಂಗಲದಲ್ಲಿರುವ ಪಬ್​ಗೆ ಹೋಗಿದ್ದ ಟೆಕ್ಕಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಎಚ್ಚರವಾದ ನಂತರ ನನಗೇನಾಗಿದೆ ತನಿಖೆ ನಡೆಸಿ ಎಂದು ಠಾಣೆಗೆ ದೂರು ನೀಡಿರುವ ಯುವತಿ, ತನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ವ್ಯಕ್ತಪಡಿಸಿದ್ದಾಳೆ.

ಬೆಂಗಳೂರಿನಲ್ಲಿ ಗ್ಯಾಂಗ್ ರೇಪ್ ಆರೋಪ: ನನಗೇನಾಗಿದೆ ತನಿಖೆ ನಡೆಸಿ ಎಂದು ದೂರು ನೀಡಿದ ಟೆಕ್ಕಿ
ಪ್ರಾತಿನಿಧಿಕ ಚಿತ್ರImage Credit source: Shutterstock
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 14, 2023 | 10:30 PM

Share

ಬೆಂಗಳೂರು, ಡಿ.14: ಪಬ್​ಗೆ ಹೋಗಿದ್ದ ಖಾಸಗಿ ಕಂಪನಿ ಟೆಕ್ಕಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಶಂಕೆ ಇದ್ದು, ತನಿಖೆ ನಡೆಸಿ ಎಂದು ನಗರದ (Bengaluru) ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ನನಗೇನಾಗಿದೆ ತನಿಖೆ ನಡೆಸಿ, ನನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ಇದೆ ಎಂದು ಆರೋಪಿಸಿದ್ದಾಳೆ.

ಡಿಸೆಂಬರ್ 12ರ ರಾತ್ರಿ ಯುವತಿ ಕೋರಮಂಗಲದ ಪಬ್​ಗೆ ತೆರಳಿದ್ದಳು. ಬಳಿಕ ಮನೆಗೆ ತೆರಳಿರಲಿಲ್ಲ, ತಾನು ಎಲ್ಲಿದ್ದೇನೆ ಅನ್ನೋದು ಕೂಡ ಯುವತಿ ಗೊತ್ತಿರಲಿಲ್ಲ. ಪ್ರಜ್ಞೆ ಬಂದಾಗ ಯುವತಿ ಆಡುಗೋಡಿಯ ದೇವೇಗೌಡ ಲೇಔಟ್ ಬಳಿ ಇದ್ದಳು. ಇಲ್ಲೇ ಮನೆಯೊಂದರ ಬಾಗಿಲು ಬಡಿದಿದ್ದ ಯುವತಿ, ನಂತರ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಳು.

ಇದನ್ನೂ ಓದಿ: ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಸ್ಥಳಕ್ಕೆ ಆಗಮಿಸಿದ ಆಡುಗೋಡಿ ಠಾಣಾ ಪೊಲೀಸರು ಯುವತಿಯನ್ನು ರಕ್ಷಿಸಿದ್ದರು. ಇಲ್ಲಿಂದ ಕೋರಮಂಗಲ ಠಾಣೆಗೆ ಕರೆದುಕೊಂಡು ಹೋಗಲಾಯಿತು. ಪ್ರಜ್ಞಾಹೀನಳಾಗಿದ್ದ ವೇಳೆ ನನ್ನ ಮೇಲೆ ಅತ್ಯಾಚಾರ ನಡೆದಿರುವ ಶಂಕೆಯಿದೆ. ನಾನೆಲ್ಲಿದ್ದೆ ಅನ್ನೋದರ ಬಗ್ಗೆ ತನಿಖೆ ಮಾಡಿ ಎಂದು ಪೊಲೀಸರಿಗೆ ದೂರು ಯುವತಿ ದೂರು ನೀಡಿದ್ದಾಳೆ. ಯುವತಿ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು