ಉತ್ತರ ಕನ್ನಡ: ಯುವಕನನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಮಾಜಿ ಸೈನಿಕ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 4ರಲ್ಲಿ ಮಾಜಿ ಸೈನಿಕನೊಬ್ಬ ಯುವಕನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಂದ ಘಟನೆ ನಡೆದಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಉತ್ತರ ಕನ್ನಡ: ಯುವಕನನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಮಾಜಿ ಸೈನಿಕ
ಮೃತ ವ್ಯಕ್ತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 06, 2023 | 4:01 PM

ಉತ್ತರ ಕನ್ನಡ, ಸೆ.06: ಮಾಜಿ ಸೈನಿಕನೊಬ್ಬ ಯುವಕನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಂದ ಘಟನೆ ಉತ್ತರ ಕನ್ನಡ (Uttara kannada) ಜಿಲ್ಲೆಯ ಮುಂಡಗೋಡ (Mundgod) ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 4ರಲ್ಲಿ ನಡೆದಿದೆ. ಡಾಕ್ಪಾ ಯಾನೆ ಲೋಬ್ಸಂಗ್(35)ಮೃತ ವ್ಯಕ್ತಿ. ಮಾಜಿ ಸೈನಿಕ ಗೊನಪೊ ತಿನ್ಲೆ ಚೊಡೆಕ್ ಎಂಬುವವನಿಂದ ಈ ಕೃತ್ಯ ನಡೆದಿದೆ. ಇನ್ನು ಈ ಇಬ್ಬರು ಮಧ್ಯ ಸೇವಿಸಿ ಗಲಾಟೆ ಮಾಡಿಕೊಂಡು ಬಳಿಕ ಮಾಜಿ ಸೈನಿಕ ಕೊಲೆ ಮಾಡಿದನಾ? ಎಂಬ ಅನುಮಾನ ಮೂಡಿದ್ದು, ಇದೀಗ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಬಳಿಕವೇ ಸತ್ಯಾಂಶ ತಿಳಿದು ಬರಿಬೇಕಿದೆ.

ಸಾಲಬಾದೆಯಿಂದ ರೈತಮಹಿಳೆ ಆತ್ಮಹತ್ಯೆ

ಹಾಸನ: ಸಾಲಬಾದೆ ತಾಳಲಾರದೇ ರೈತಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲ್ಲೂಕಿನ ಸಾಲಗಾಮೆ ನರಸೀಪುರ ಗ್ರಾಮದಲ್ಲಿ ನಡೆದಿದೆ. ಸುಜಾತಾ (36) ಮೃತ ಮಹಿಳೆ. 20 ದಿನಗಳ ಹಿಂದೆ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಠಾತ್ ಹೃದಯಾಘಾತದಿಂದ ಪತಿ ಲೋಕೇಶ್ ಸಾವನ್ನಪ್ಪಿದ್ದರು. ಪತಿಯ ಸಾನಿನ ಬಳಿಕ, ಕೃಷಿಗೆಂದು ಮಾಡಿದ್ದ ಸಾಲದ ಬಗ್ಗೆ ಚಿಂತೆಗೀಡಾಗಿದ್ದ ಪತ್ನಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ:ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ; ಡಿಕೆ ಶಿವಕುಮಾರ್ ವಿವಾದಿತ ಹೇಳಿಕೆ

ವಿವಿಧ ಬ್ಯಾಂಕ್​ನಲ್ಲಿ 3 ಲಕ್ಷ ಸೇರಿ ಎಂಟು ಲಕ್ಷ ಸಾಲ ಮಾಡಿದ್ದ ಕುಟುಂಬ

ಇನ್ನು ಇವರ ಕುಟುಂಬ ವಿವಿಧ ಬ್ಯಾಂಕ್​​ಗಳಲ್ಲಿ ಮಾಡಿದ್ದ 3ಲಕ್ಷ ಸಾಲದ ಜೊತೆಗೆ ಒಟ್ಟು ಎಂಟು ಲಕ್ಷ ಸಾಲವಾಗಿತ್ತು. ಪತಿಯ ಹಠಾತ್ ಸಾವಿನಿಂದ ಆಘಾತಗೊಂಡಿದ್ದ ಮಹಿಳೆ. ದೊಡ್ಡ ಮೊತ್ತದ ಸಾಲದ ಹೊರೆ ಒಂದು ಕಡೆಯಾದರೇ, ಪತಿಯ ಅಗಲಿಕೆ ಇನ್ನೊಂದು ಕಡೆ. ಇದರಿಂದ ತೀವ್ರ ಮನನೊಂದಿದ್ದ ಮಹಿಳೆ ಈ ನಿರ್ಧಾರ ತೆಗದುಕೊಂಡಿದ್ದಾಳೆ. ಒಂದು ತಿಂಗಳ ಅಂತರದಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 6 September 23

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ