AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಯುವಕನನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಮಾಜಿ ಸೈನಿಕ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 4ರಲ್ಲಿ ಮಾಜಿ ಸೈನಿಕನೊಬ್ಬ ಯುವಕನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಂದ ಘಟನೆ ನಡೆದಿದೆ. ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಉತ್ತರ ಕನ್ನಡ: ಯುವಕನನ್ನ ಮಾರಕಾಸ್ತ್ರದಿಂದ ಕೊಚ್ಚಿ ಕೊಂದ ಮಾಜಿ ಸೈನಿಕ
ಮೃತ ವ್ಯಕ್ತಿ
ವಿನಾಯಕ ಬಡಿಗೇರ್​
| Edited By: |

Updated on:Sep 06, 2023 | 4:01 PM

Share

ಉತ್ತರ ಕನ್ನಡ, ಸೆ.06: ಮಾಜಿ ಸೈನಿಕನೊಬ್ಬ ಯುವಕನನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಂದ ಘಟನೆ ಉತ್ತರ ಕನ್ನಡ (Uttara kannada) ಜಿಲ್ಲೆಯ ಮುಂಡಗೋಡ (Mundgod) ತಾಲೂಕಿನ ಟಿಬೆಟಿಯನ್ ಕ್ಯಾಂಪ್ ನಂಬರ್ 4ರಲ್ಲಿ ನಡೆದಿದೆ. ಡಾಕ್ಪಾ ಯಾನೆ ಲೋಬ್ಸಂಗ್(35)ಮೃತ ವ್ಯಕ್ತಿ. ಮಾಜಿ ಸೈನಿಕ ಗೊನಪೊ ತಿನ್ಲೆ ಚೊಡೆಕ್ ಎಂಬುವವನಿಂದ ಈ ಕೃತ್ಯ ನಡೆದಿದೆ. ಇನ್ನು ಈ ಇಬ್ಬರು ಮಧ್ಯ ಸೇವಿಸಿ ಗಲಾಟೆ ಮಾಡಿಕೊಂಡು ಬಳಿಕ ಮಾಜಿ ಸೈನಿಕ ಕೊಲೆ ಮಾಡಿದನಾ? ಎಂಬ ಅನುಮಾನ ಮೂಡಿದ್ದು, ಇದೀಗ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಬಳಿಕವೇ ಸತ್ಯಾಂಶ ತಿಳಿದು ಬರಿಬೇಕಿದೆ.

ಸಾಲಬಾದೆಯಿಂದ ರೈತಮಹಿಳೆ ಆತ್ಮಹತ್ಯೆ

ಹಾಸನ: ಸಾಲಬಾದೆ ತಾಳಲಾರದೇ ರೈತಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ತಾಲ್ಲೂಕಿನ ಸಾಲಗಾಮೆ ನರಸೀಪುರ ಗ್ರಾಮದಲ್ಲಿ ನಡೆದಿದೆ. ಸುಜಾತಾ (36) ಮೃತ ಮಹಿಳೆ. 20 ದಿನಗಳ ಹಿಂದೆ ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಠಾತ್ ಹೃದಯಾಘಾತದಿಂದ ಪತಿ ಲೋಕೇಶ್ ಸಾವನ್ನಪ್ಪಿದ್ದರು. ಪತಿಯ ಸಾನಿನ ಬಳಿಕ, ಕೃಷಿಗೆಂದು ಮಾಡಿದ್ದ ಸಾಲದ ಬಗ್ಗೆ ಚಿಂತೆಗೀಡಾಗಿದ್ದ ಪತ್ನಿ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇದನ್ನೂ ಓದಿ:ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲ ರೈತರು ಎನ್ನಲಾಗುತ್ತದೆಯೇ; ಡಿಕೆ ಶಿವಕುಮಾರ್ ವಿವಾದಿತ ಹೇಳಿಕೆ

ವಿವಿಧ ಬ್ಯಾಂಕ್​ನಲ್ಲಿ 3 ಲಕ್ಷ ಸೇರಿ ಎಂಟು ಲಕ್ಷ ಸಾಲ ಮಾಡಿದ್ದ ಕುಟುಂಬ

ಇನ್ನು ಇವರ ಕುಟುಂಬ ವಿವಿಧ ಬ್ಯಾಂಕ್​​ಗಳಲ್ಲಿ ಮಾಡಿದ್ದ 3ಲಕ್ಷ ಸಾಲದ ಜೊತೆಗೆ ಒಟ್ಟು ಎಂಟು ಲಕ್ಷ ಸಾಲವಾಗಿತ್ತು. ಪತಿಯ ಹಠಾತ್ ಸಾವಿನಿಂದ ಆಘಾತಗೊಂಡಿದ್ದ ಮಹಿಳೆ. ದೊಡ್ಡ ಮೊತ್ತದ ಸಾಲದ ಹೊರೆ ಒಂದು ಕಡೆಯಾದರೇ, ಪತಿಯ ಅಗಲಿಕೆ ಇನ್ನೊಂದು ಕಡೆ. ಇದರಿಂದ ತೀವ್ರ ಮನನೊಂದಿದ್ದ ಮಹಿಳೆ ಈ ನಿರ್ಧಾರ ತೆಗದುಕೊಂಡಿದ್ದಾಳೆ. ಒಂದು ತಿಂಗಳ ಅಂತರದಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಈ ಘಟನೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:01 pm, Wed, 6 September 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ