AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆಗೆ ಬಿದ್ದ ತಂಗಿಯನ್ನು ರಕ್ಷಿಸಲು ತನ್ನ ಪ್ರಾಣ ಕಳೆದುಕೊಂಡ ಅಕ್ಕ

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿರಾಜು ಕಾಸಿಪುರಂನಲ್ಲಿ ಹೊಳೆಗೆ ಬಿದ್ದ ತನ್ನ ತಂಗಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಹೊಳೆಗೆ ಬಿದ್ದ ತಂಗಿಯನ್ನು ರಕ್ಷಿಸಲು ತನ್ನ ಪ್ರಾಣ ಕಳೆದುಕೊಂಡ ಅಕ್ಕ
TV9 Web
| Edited By: |

Updated on:Oct 10, 2022 | 2:36 PM

Share

ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿರಾಜು ಕಾಸಿಪುರಂನಲ್ಲಿ ಹೊಳೆಗೆ ಬಿದ್ದ ತನ್ನ ತಂಗಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ 12 ವರ್ಷದ ಬಾಲಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

ಸಾವರ ಹರಿಕಾ ಎಂದು ಗುರುತಿಸಲಾದ ಮಗು, ತನ್ನ ಸಹೋದರಿ ಹೊಳೆಗೆ ಜಾರಿಬಿದ್ದು ಹೊರಬರಲು ಹೆಣಗಾಡುತ್ತಿರುವುದನ್ನು ಕಂಡು. ಕೂಡಲೇ ನೀರಿಗೆ ಹಾರಿ ತಂಗಿ ಜಾಹ್ನವಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ದುರದೃಷ್ಟವಶಾತ್, ಹೊಳೆಯ ಒಳಹರಿವಿನ ನೀರು ಹೆಚ್ಚಾದ ಕಾರಣ 12 ವರ್ಷದ ಅಕ್ಕ ಸಾವರ ಹರಿಕಾ ತನ್ನ ತಂಗಿಯನ್ನು ರಕ್ಷಿಸಿದ ನಂತರ ಕೊಚ್ಚಿಕೊಂಡು ಹೋಗಿದ್ದಾಳೆ ಎಂದು ಹೇಳಲಾಗಿದೆ.

ದಲಿತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ರಾಜಸ್ಥಾನದ ಅಜ್ಮೀರ್‌ನಲ್ಲಿ 25 ವರ್ಷದ ದಲಿತ ಮಹಿಳೆಯ ಮೇಲೆ ಪಾದ್ರಿ ಸೇರಿದಂತೆ ಕೆಲವೊಂದು ಗುಂಪು ಅತ್ಯಾಚಾರವೆಸಗಿದೆ ಎಂದು ಆರೋಪಿಸಲಾಗಿದೆ. ಸಂಜಯ್ ಶರ್ಮಾ ಎಂದು ಗುರುತಿಸಲಾದ ಆರೋಪಿಯು ಮಹಿಳೆಯನ್ನು ಆಕೆಯ ಕುಟುಂಬದ ಅರ್ಚಕನಾಗಿದ್ದರಿಂದ ತಿಳಿದಿದ್ದನು ಮತ್ತು ಆಕೆಯ ಮನೆಯಲ್ಲಿ ಪ್ರಾರ್ಥನೆಗಳನ್ನು ಮಾಡುತ್ತಿದ್ದನು.

ಮಹಿಳೆ ಮನೆಯಲ್ಲಿ ಒಬ್ಬಳೇ ಇದ್ದಾಗ ಆರೋಪಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ ಹಣ ವಸೂಲಿ ಮಾಡಿ ಮತ್ತೆ ಕೆಲವರ ಜೊತೆ ಸೇರಿ ಆಕೆಯನ್ನು ದಿನಗಟ್ಟಲೆ ಸೆರೆಯಲ್ಲಿಟ್ಟು ಅತ್ಯಾಚಾರ ಎಸಗಿದ್ದಾನೆ. ಆರೋಪಿಯು ಮಹಿಳೆಯನ್ನು ತನ್ನ ಸುಖಕ್ಕಾಗಿ ಬಳಸುತ್ತಿದ್ದರು ಮತ್ತು ಎಷ್ಟು ಜನರು ಈ ಅಪರಾಧದಲ್ಲಿವಿದ್ದರೆ ಎಂದು ಹೇಳಲು ಆಕೆಗೆ ಆಗುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಆಕೆ ಹಾಗೂ ಆಕೆಯ ಪತಿ ಹಾಗೂ ಮಕ್ಕಳನ್ನು ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

Published On - 2:34 pm, Mon, 10 October 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​